ಅರುಣ್ ಜೇಟ್ಲಿ ಮಂತ್ರಿಯಾಗಲ್ಲ, ಅವರ ಬದಲು ವಿತ್ತ ಖಾತೆ ಈ ಬಾರಿ ಈ ಸಂಸದನಿಗೆ!

Webdunia
ಭಾನುವಾರ, 26 ಮೇ 2019 (09:08 IST)
ನವದೆಹಲಿ: ಅರುಣ್ ಜೇಟ್ಲಿ ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವಗಿರಿ ಪಡೆದುಕೊಳ್ಳುವುದಿಲ್ಲ. ಅದಕ್ಕೆ ಕಾರಣ ಆರೋಗ್ಯ ಸಮಸ್ಯೆ.


ಈ ಬಾರಿ ಚುನಾವಣೆಯಲ್ಲೂ ಸ್ಪರ್ಧಿಸದ ಅರುಣ್ ಜೇಟ್ಲಿ ರಾಜ್ಯಸಭೆ ಸದಸ್ಯತ್ವ ಇರುವುದರಿಂದ ಮಂತ್ರಿಯಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜೇಟ್ಲಿ ಆರೋಗ್ಯ ಸಮಸ್ಯೆ ಇರುವುದರಿದ ಮಂತ್ರಿ ಮಂಡಲದ ಭಾಗವಾಗದೇ ಇರಲು ತೀರ್ಮಾನಿಸಿದ್ದಾರೆ.

ವಾಜಪೇಯಿ ಸರಕಾರದ ಅವಧಿಯಿಂದಲೂ ಪ್ರಮುಖ ಖಾತೆಯನ್ನೇ ನಿರ್ವಹಿಸುತ್ತಿದ್ದ ಜೇಟ್ಲಿ ಸ್ಥಾನಕ್ಕೆ ಈ ಬಾರಿ ವಿತ್ತ ಸಚಿವರಾಗುವವರು ಯಾರು ಎಂಬ ಪ್ರಶ್ನೆಗೆ ಇದೀಗ ಸಂಭಾವ್ಯರೊಬ್ಬರ ಹೆಸರು ಕೇಳಿಬಂದಿದೆ.

ಅವರು ಪಿಯೂಷ್ ಗೋಯಲ್.  ಕಳೆದ ಬಾರಿಯೂ ಜೇಟ್ಲಿ ಅನಾರೋಗ್ಯದಿಂದ ಸಂಸತ್ ಗೆ ಬರಲಾಗದ ಸ್ಥಿತಿಯಲ್ಲಿದ್ದಾಗ ಇದೇ ಗೋಯಲ್ ವಿತ್ತ ಖಾತೆ ನಿಭಾಯಿಸಿದ್ದರು. ಹೀಗಾಗಿ ಈ ಬಾರಿ ಗೋಯಲ್ ಹೆಸರೇ ಈ ಪ್ರಮುಖ ಖಾತೆಗೆ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments