Webdunia - Bharat's app for daily news and videos

Install App

ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ : ಮುನಿಯಪ್ಪ

Webdunia
ಭಾನುವಾರ, 14 ಮೇ 2023 (08:39 IST)
ನವದೆಹಲಿ : ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ. ವಿಶೇಷವಾಗಿ ಕರ್ನಾಟಕ ಜನರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಸ್ಪಷ್ಟವಾಗಿ ಬಹುಮತ ತಂದಿದ್ದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳು. ಈ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾಗಿತ್ತು. ಹೀಗಾಗಿ ಜನತೆ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ತಂದಿದ್ದಾರೆ. ಪ್ರಜಾಪ್ರಭುತ್ವ ಇದು ಉಳಿದಿದೆ. ಕರ್ನಾಟಕ ಜನತೆಗೆ ಕೋಟಿ ಕೋಟಿ ನಮಸ್ಕಾರಗಳು ಎಂದರು.

ಬಿಜೆಪಿಕೋಮು ಗಲಭೆ ಮಾಡಿ ಮುಂದೆ ಇಟ್ಟು ಅಧಿಕಾರಿಕ್ಕೆ ಬಂದಿದ್ದರು. ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿ ಎಂದು ತಿಳಿಸಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments