Webdunia - Bharat's app for daily news and videos

Install App

ಈ ಗ್ರಾಮಸ್ಥರು ಸ್ವಾತಂತ್ರ್ಯೋತ್ಸವ ಆಚರಿಸಲ್ಲ! ಕಾರಣವೇನು ಗೊತ್ತಾ?!

Webdunia
ಮಂಗಳವಾರ, 15 ಆಗಸ್ಟ್ 2017 (11:04 IST)
ಲಕ್ನೋ: ಉತ್ತರಪ್ರದೇಶದ ಚೌಢಿಪುರ ಎಂಬ ಗ್ರಾಮದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯೇ ಇರಲ್ಲ. ಅದಕ್ಕಿರುವ ಕಾರಣ ಇಂಟ್ರೆಸ್ಟಿಂಗ್ ಆಗಿದೆ.

 
ಸ್ವಾತಂತ್ರ್ಯ ಬಂದು 70 ವರ್ಷ ಕಳೆದಿದೆ. ಹಾಗಿದ್ದರೂ ತಮ್ಮ ಗ್ರಾಮ ಅಭಿವೃದ್ಧಿ ಕಂಡಿಲ್ಲ. ಕುಗ್ರಾಮವಾಗಿಯೇ ಇದೆ ಎಂಬುದು ಗ್ರಾಮಸ್ಥರ ಕೋಪಕ್ಕೆ ಕಾರಣ.

ಈ ಗ್ರಾಮಕ್ಕೆ ಇನ್ನೂ ವಿದ್ಯುತ್, ಸೂಕ್ತ ರಸ್ತೆ, ಶೌಚಾಲಯ ವ್ಯವಸ್ಥೆ ಯಾವುದೂ ಸಿಕ್ಕಿಲ್ಲ. ಇಲ್ಲಿರುವ ಹೆಚ್ಚಿನ ಮಂದಿ ಬಡತನದಿಂದ ಬಳಲುತ್ತಿದ್ದಾರೆ. ಅಧಿಕಾರಿಗಳಿಗೆ ಈ ಬಗ್ಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಸ್ವಾತಂತ್ರ್ಯೋತ್ಸವವನ್ನೇ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ.. 71 ನೇ ಸ್ವಾತಂತ್ರ್ಯೋತ್ಸವ: ಜೈ ಹಿಂದ್ ಎಂದ ಕ್ರೀಡಾ ಲೋಕದ ದಿಗ್ಗಜರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments