Webdunia - Bharat's app for daily news and videos

Install App

ಉಗ್ರರನ್ನು ರಕ್ಷಿಸುವವರನ್ನು ಸುಮ್ಮನೆ ಬಿಡೋಲ್ಲ: ಪ್ರಧಾನಿ ಮೋದಿ ಗುಡುಗು

Webdunia
ಬುಧವಾರ, 12 ಅಕ್ಟೋಬರ್ 2016 (14:03 IST)
ಉಗ್ರರಿಗೆ ರಕ್ಷಣೆ ನೀಡಿ ಅಗತ್ಯ ಸೌಲಭ್ಯಗಳನ್ನು ಒದಗಿಸುವವರಿಗೆ ತಕ್ಕ ಶಿಕ್ಷೆ ಕಾದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗುಡುಗಿದ್ದಾರೆ.
 
ಭಾರತ ದೇಶದ ಸದಾ ಶಾಂತಿಯುತವಾದ ಮಾರ್ಗವನ್ನು ಅನುಸರಿಸುತ್ತದೆ. ಒಂದು ವೇಳೆ ಯುದ್ಧ ಅನಿವಾರ್ಯವಾದರೆ, ಶತ್ರುಗಳಿಗೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.
 
ನಾವು ಯುದ್ಧಕ್ಕಿಂತ ಬುದ್ಧನ ಮಾರ್ಗ ಅನುಸರಿಸಲು ಬಯಸುತ್ತೇವೆ. ಯುದ್ಧ ಮತ್ತು ಶಾಂತಿಯ ಮಧ್ಯದಲ್ಲಿ ಸಮತೋಲನವಿಡಲು ಬಯಸುತ್ತೇವೆ. ಭಾರತ ತಾಳ್ಮೆಯನ್ನು ಪರಿಕ್ಷೀಸುವುದು ಬೇಡ. ಇಲ್ಲವಾದಲ್ಲಿ ತಕ್ಕ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ಕಿಡಿಕಾರಿದ್ದಾರೆ.  
 
ಪ್ರಧಾನಿ ಮೋದಿ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸದೆ, ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದಲ್ಲಿ ಉಗ್ರರ ನಡೆಸಿದ ದಾಳಿಗೆ 19 ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಪಿಒಕೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. 
 
ಭಯೋತ್ಪಾದನೆಯನ್ನು ಹೊಡೆದೊಡಿಸದೆ ಮಾನವತೆಯ ರಕ್ಷಣೆ ಸಾಧ್ಯವಿಲ್ಲ ಎನ್ನುವುದು ನಮ್ಮ ಅಭಿಪ್ರಾಯವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments