Webdunia - Bharat's app for daily news and videos

Install App

ಬೆದರಿಕೆ : ಅಧಿಕಾರಿಗಳಂತೆ ಕಾಲ್ ಮಾಡಿ ಲಕ್ಷಗಟ್ಟಲೆ ದೋಖಾ ಎಚ್ಚರಿಕೆ!

Webdunia
ಶನಿವಾರ, 9 ಸೆಪ್ಟಂಬರ್ 2023 (12:20 IST)
ಬೆಂಗಳೂರು : ನಿಮ್ಮ ಅಕೌಂಟ್ನಿಂದ ಟೆರರಿಸ್ಟ್ಗಗಳಿಗೆ ಹಣ ಟ್ರಾನ್ಸ್ಫರ್ ಆಗಿದೆ ಎಂದು ಅಧಿಕಾರಿಗಳಂತೆ ಕರೆ ಮಾಡಿ ಬೆದರಿಸಿ 6 ಲಕ್ಷ ರೂ. ವಂಚಿಸಿರುವ ಪ್ರಕರಣ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಂಚಕರು ಕರೆ ಮಾಡಿ ನಿಮ್ಮ ಖಾತೆಯಿಂದ ಟೆರರಿಸ್ಟ್ಗಳಿಗೆ ಹಣ ಟ್ರಾನ್ಸ್ಫರ್ ಆಗಿದೆ. ಹೇಳಿಕೆ ದಾಖಲಿಸಬೇಕು ನಮ್ಮ ಫೈನಾನ್ಸ್ ಟೀಂ ಜೊತೆ ಮಾತನಾಡಿ ಎಂದು ಕಾಲ್ ಕಟ್ ಮಾಡಿದ್ದಾರೆ. ಐದು ನಿಮಿಷಗಳ ಬಳಿಕ ನಿಮಿಷದಲ್ಲಿ ಫೈನಾನ್ಸ್ ಟೀಂನಿಂದ ಎಂದು ಕರೆ ಮಾಡಿದ್ದಾರೆ.

ನಿಮಗೂ ಟೆರರಿಸ್ಟ್ಗಳಿಗೂ ಏನ್ ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಬಳಿಕ ಹಣ ಕೊಟ್ಟರೆ ಪಟ್ಟಿಯಿಂದ ಹೆಸರು ತೆಗೆಯುವುದಾಗಿ ಹೇಳಿದ್ದಾರೆ. ಈ ವೇಳೆ ಜೋರಾಗಿ ಮಾತನಾಡಿದರೆ ನಾಳೆಯೇ ದೆಹಲಿಗೆ ಬನ್ನಿ ಎಂದು ಬೆದರಿಕೆ ಕೂಡ ಹಾಕುತ್ತಾರೆ ಎನ್ನಲಾಗಿದೆ.

ನಗರದ ಮೈಕೋ ಲೇಔಟ್ ಹಾಗೂ ಸಂಪಿಗೆಹಳ್ಳಿ ಠಾಣೆಯಲ್ಲಿ ಈ ರೀತಿಯ ಎರಡು ಪ್ರಕರಣಗಳು ದಾಖಲಾಗಿವೆ. ಎರಡೂ ಪ್ರಕರಣದಿಂದ ಒಟ್ಟು 6 ಲಕ್ಷ ರೂ. ವಂಚನೆ ಮಾಡಲಾಗಿದೆ. ಈ ಬಗೆಯ ವಂಚನೆ ಹೆಚ್ಚಾಗುವ ಶಂಕೆ ಇದ್ದು ಜನರು ಜಾಗೃತರಾಗಿರುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments