Webdunia - Bharat's app for daily news and videos

Install App

ದೇಶದೊಳಗೆ ಭಯೋತ್ಪಾದಕರು ನುಗ್ಗಿರುವ ಶಂಕೆ; ದೆಹಲಿಯಲ್ಲಿ ಹೈ ಅಲರ್ಟ್ ಗೆ ಸೂಚನೆ

Webdunia
ಶುಕ್ರವಾರ, 1 ಜೂನ್ 2018 (14:57 IST)
ನವದೆಹಲಿ : ಜಮ್ಮುಕಾಶ್ಮೀರದ ಗಡಿಯಿಂದ ಭಯೋತ್ಪಾದಕರು ದೇಶದೊಳಗೆ ನುಗ್ಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಇದೀಗ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಗುಪ್ತಚರ ಮಾಹಿತಿ ಪ್ರಕಾರ ದೇಶದೊಗಳಗೆ ನುಗ್ಗಿರುವ 12 ಜನ ಭಯೋತ್ಪಾದಕರು ತಂಡಗಳಾಗಿ ವಿಗಂಡಣೆಗೊಂಡಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಪ್ರತ್ಯೇಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂಬುದಾಗಿ ತಿಳಿದು ಬಂದಿದೆ. ಹಾಗಾಗಿ ಭದ್ರತಾ ಸಿಬ್ಬಂದಿಗೆ ಹೈಅಲರ್ಟ್ ಆಗಿರುವಂತೆ ಹಾಗೂ ಹೋಟೆಲ್ ಮತ್ತು ಗೆಸ್ಟ್ ಹೌಸ್ ಮತ್ತಿತರ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ತಪಾಸಣೆಗೊಳಿಸಲು ಸೂಚಿಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments