Webdunia - Bharat's app for daily news and videos

Install App

ಗುರುವಾಯೂರು ದೇವಾಲಯಕ್ಕೆ ಸ್ಫೋಟದ ಬೆದರಿಕೆ

Webdunia
ಶನಿವಾರ, 20 ಮೇ 2017 (18:13 IST)
ದೇಶದ ಪ್ರಸಿದ್ದ ಗುರುವಾಯೂರು ದೇವಾಲಯವನ್ನು ಸ್ಫೋಟಿಸುವುದಾಗಿ ಫೋನ್ ಕರೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ದೇವಾಲಯದಾದ್ಯಂತ ಭಾರಿ ತಪಾಸಣೆ ಕಾರ್ಯಗೊಂಡಿದ್ದಾರೆ.
 
ದೇವಾಲಯದಲ್ಲಿ ಅವ್ಯವಹಾರ ನಡೆಯುತ್ತಿರುವುದರಿಂದ ಸ್ಫೋಟಿಸುತ್ತೇವೆ ಎನ್ನುವ ಬೆದರಿಕೆ ಬಂದಿರುವ ಹಿನ್ನೆಯಲ್ಲಿ ದೇವಸ್ಥಾನದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಪರಿಚಿತ ವ್ಯಕ್ತಿಯೊಬ್ಬ ದೇವಾಲಯದ ಟ್ರಸ್ಟ್ ಸದಸ್ಯರು ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದರಿಂದ ದೇವಾಲಯವನ್ನು ಧ್ವಂಸಗೊಳಿಸುತ್ತೇನೆ ಎಂದು ದೇವಸ್ಥಾನದ ಸಿಬ್ಬಂದಿಗೆ ಕರೆ ಮಾಡಿದ್ದಾನೆ. ಕರೆ ಸ್ವೀಕರಿಸಿದ ಸಿಬ್ಬಂದಿ ಹಿರಿಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ಇದೀಗ ಪೊಲೀಸರು ಶ್ವಾನದಳ, ಬಾಂಬ್ ನಿಷ್ಟ್ರೀಯ ತಂಡವನ್ನು ದೇವಸ್ಥಾನದ ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments