ಆಡಲು ಹೋದ ಬಾಲಕರು ನೀರುಪಾಲು

Webdunia
ಶುಕ್ರವಾರ, 18 ಮಾರ್ಚ್ 2022 (11:50 IST)
ಹೈದರಾಬಾದ್: ನೀರಿನಲ್ಲಿ ಆಡಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಸಾವನ್ನಪ್ಪಿದ್ದ ದುರಂತ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಏಳನೇ ತರಗತಿ ಓದುತ್ತಿದ್ದ ಆರು ಹುಡುಗರ ಗುಂಪು ಸಮೀಪದ ಕೆರೆಯೊಂದರಲ್ಲಿ ಈಜಲು ಹೋಗಿದ್ದರು. ಈ ಪೈಕಿ ಇಬ್ಬರು ನೀರಿಗಿಳಿದಿದ್ದರು. ಆದರೆ ಕೆರೆಯ ಆಳಗಲ ಅರಿಯದೇ ಗಾಬರಿಗೊಂಡಿದ್ದಾರೆ.

ಈ ವೇಳೆ ದಡದಲ್ಲಿದ್ದ ಇನ್ನೊಬ್ಬ ಬಾಲಕ ಸಹಾಯ ಮಾಡಲೆಂದು ನೀರಿಗೆ ಜಿಗಿದಿದ್ದಾನೆ. ಈ ವೇಳೆ ದುರಂತ ಸಂಭವಿಸಿದೆ. ಇದೀಗ ಮೃತದೇಹಗಳನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Budget 2026: 56 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾದ ಸರ್ಕಾರ

Karnataka Budget 2026 live: ಸಿದ್ದರಾಮಯ್ಯ ದಾಖಲೆಯ ಬಜೆಟ್ ಗೆ ಕ್ಷಣಗಣನೆ

Karnataka Weather: ಇಂದು ಈ ಜಿಲ್ಲೆಗಳಿಗೆ ಮತ್ತಷ್ಟು ಉರಿಬಿಸಿಲಿನ ನಿರೀಕ್ಷೆ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಮುಂದಿನ ಸುದ್ದಿ
Show comments