ಆಡಲು ಹೋದ ಬಾಲಕರು ನೀರುಪಾಲು

Webdunia
ಶುಕ್ರವಾರ, 18 ಮಾರ್ಚ್ 2022 (11:50 IST)
ಹೈದರಾಬಾದ್: ನೀರಿನಲ್ಲಿ ಆಡಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಸಾವನ್ನಪ್ಪಿದ್ದ ದುರಂತ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಏಳನೇ ತರಗತಿ ಓದುತ್ತಿದ್ದ ಆರು ಹುಡುಗರ ಗುಂಪು ಸಮೀಪದ ಕೆರೆಯೊಂದರಲ್ಲಿ ಈಜಲು ಹೋಗಿದ್ದರು. ಈ ಪೈಕಿ ಇಬ್ಬರು ನೀರಿಗಿಳಿದಿದ್ದರು. ಆದರೆ ಕೆರೆಯ ಆಳಗಲ ಅರಿಯದೇ ಗಾಬರಿಗೊಂಡಿದ್ದಾರೆ.

ಈ ವೇಳೆ ದಡದಲ್ಲಿದ್ದ ಇನ್ನೊಬ್ಬ ಬಾಲಕ ಸಹಾಯ ಮಾಡಲೆಂದು ನೀರಿಗೆ ಜಿಗಿದಿದ್ದಾನೆ. ಈ ವೇಳೆ ದುರಂತ ಸಂಭವಿಸಿದೆ. ಇದೀಗ ಮೃತದೇಹಗಳನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments