Webdunia - Bharat's app for daily news and videos

Install App

ಆಡಲು ಹೋದ ಬಾಲಕರು ನೀರುಪಾಲು

Webdunia
ಶುಕ್ರವಾರ, 18 ಮಾರ್ಚ್ 2022 (11:50 IST)
ಹೈದರಾಬಾದ್: ನೀರಿನಲ್ಲಿ ಆಡಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಸಾವನ್ನಪ್ಪಿದ್ದ ದುರಂತ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಏಳನೇ ತರಗತಿ ಓದುತ್ತಿದ್ದ ಆರು ಹುಡುಗರ ಗುಂಪು ಸಮೀಪದ ಕೆರೆಯೊಂದರಲ್ಲಿ ಈಜಲು ಹೋಗಿದ್ದರು. ಈ ಪೈಕಿ ಇಬ್ಬರು ನೀರಿಗಿಳಿದಿದ್ದರು. ಆದರೆ ಕೆರೆಯ ಆಳಗಲ ಅರಿಯದೇ ಗಾಬರಿಗೊಂಡಿದ್ದಾರೆ.

ಈ ವೇಳೆ ದಡದಲ್ಲಿದ್ದ ಇನ್ನೊಬ್ಬ ಬಾಲಕ ಸಹಾಯ ಮಾಡಲೆಂದು ನೀರಿಗೆ ಜಿಗಿದಿದ್ದಾನೆ. ಈ ವೇಳೆ ದುರಂತ ಸಂಭವಿಸಿದೆ. ಇದೀಗ ಮೃತದೇಹಗಳನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments