Webdunia - Bharat's app for daily news and videos

Install App

ತ್ರಿವಳಿ ತಲಾಖ್ ರದ್ದುಗೊಳಿಸಿದ ಬಹುಮತದ ತೀರ್ಪು

Webdunia
ಮಂಗಳವಾರ, 22 ಆಗಸ್ಟ್ 2017 (11:10 IST)
ನವದೆಹಲಿ: ತ್ರಿವಳಿ ತಲಾಖ್ ವಿಚಾರಣೆ ನಡೆಸಿದ ಪಂಚ ಸದಸ್ಯ ಪೀಠದ ನ್ಯಾಯಮೂರ್ತಿಗಳಲ್ಲಿ ಬಹುಮತದ ತೀರ್ಪು ಪ್ರಕಟವಾಗಿದ್ದು, ತ್ರಿವಳಿ  ತಲಾಖ್ ರದ್ದುಗೊಳಿಸಲಾಗಿದೆ.

 
ಈ ಮೊದಲು ನ್ಯಾ. ಖೆಹರ್ ತಮ್ಮ ತೀರ್ಪು ಓದಿದ್ದರು. ಇದರಲ್ಲಿ ತ್ರಿವಳಿ ತಲಾಖ್ ನ್ನು ಮಾನ್ಯ ಮಾಡಿದ್ದರು. ಆದರೆ ಕಾನೂನಿನ ವ್ಯಾಪ್ತಿಗೆ ತರಬೇಕು ಎಂದಿದ್ದರು.

ಇದೀಗ ಐವರು ನ್ಯಾಯಾಧೀಶರು ಪ್ರತ್ಯೇಕವಾಗಿ ತಮ್ಮ ತೀರ್ಪು ನೀಡಿದ್ದು, ಮೂವರು ನ್ಯಾಯಾಧೀಶರು ತ್ರಿವಳಿ ತಲಾಖ್ ರದ್ದುಗೊಳಿಸಬೇಕೆಂದು ತೀರ್ಪು ನೀಡಿದ್ದಾರೆ. ಹೀಗಾಗಿ ಬಹುಮತದ ಆಧಾರದಲ್ಲಿ ಈ ತೀರ್ಪು ಜಾರಿಗೆ ಬರಲಿದೆ.

ಹಾಗಾಗಿ ಇನ್ನು ಮುಂದೆ, ಮುಸ್ಲಿಂ ಸಮುದಾಯದಲ್ಲಿ ವಿಚ್ಛೇದನದ ಕುರಿತಾದ ಕಾನೂನನ್ನು ಕೇಂದ್ರ ಸರ್ಕಾರ ಹೊಸದಾಗಿ ಸಂಸತ್ತಿನಲ್ಲಿ ಮಂಡಿಸಿ ಹೊರತರಬೇಕಿದೆ. ಅದರಂತೆ ಆರು ತಿಂಗಳ ನಂತರ ಕೇಂದ್ರ ತರಲಿರುವ ಕಾನೂನು ಜಾರಿಗೆ ಬರಲಿದೆ.

ಇದನ್ನೂ ಓದಿ.. ತ್ರಿವಳಿ ತಲಾಖ್: ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments