Webdunia - Bharat's app for daily news and videos

Install App

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ ಐವರ ದುರ್ಮರಣ

Webdunia
ಶನಿವಾರ, 30 ಏಪ್ರಿಲ್ 2016 (09:33 IST)
ಬೇಸಿಲ ಬೇಗೆಯಿಂದ ಹೈರಾಣಾಗಿದ್ದ ರಾಜ್ಯದ ಕೆಲ ಭಾಗಗಳಲ್ಲಿ ಶುಕ್ರವಾರ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟು 5 ಜನರು ದುರ್ಮರವನ್ನಪ್ಪಿದ್ದಾರೆ. ಅಥಣಿ ತಾಲೂಕು ಸವಧಿ ಗ್ರಾಮದಲ್ಲಿ ಶುಕ್ರವಾರ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಯಲ್ಲಿ ಸಿಡಿಲು ಬಡಿದು  ಆದೇಶ ಅಲಗೂರೆ(45), ಪತ್ನಿ ಅನಂತಮತಿ ಅಲಗೂರೆ (38) ಹಾಗೂ ಮಗ ದರ್ಶನ ಅಲಗೂರೆ (16) ಮೃತಪಟ್ಟವರಾಗಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದವರಾಗಿದ್ದಾರೆ.

ದಂಪತಿ ಮಗನ ಜತೆ ಹೊಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. 
 
ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
 
ವಿಜಯಪುರ ತಾಲೂಕಿನ ಅತಾಲಟ್ಟಿ ಗ್ರಾಮದಲ್ಲಿ ಸಿದ್ದು ಕರಡೆ (55), ಬಾಗಲಕೋಟೆ ಜಮಖಂಡಿ ತಾಲೂಕಿನ ಕಲ್ಲಳ್ಳಿಯ ರೈತ ರಾವಸಾಬ ಸಿದ್ದಪ್ಪ ಬನಜನವರ(32) ಕೂಡ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments