Select Your Language

Notifications

webdunia
webdunia
webdunia
webdunia

ಟಿಕೆಟ್ ವಿಚಾರ: ಅಮ್ರೇಲಿಯ ಬಿಜೆಪಿಯ ಎರಡು ಬಣಗಳ ಮಧ್ಯೆ ಹೊಡೆದಾಟ

ಟಿಕೆಟ್ ವಿಚಾರ: ಅಮ್ರೇಲಿಯ ಬಿಜೆಪಿಯ ಎರಡು ಬಣಗಳ ಮಧ್ಯೆ ಹೊಡೆದಾಟ

Sampriya

ಅಹಮದಾಬಾದ್ , ಭಾನುವಾರ, 31 ಮಾರ್ಚ್ 2024 (19:17 IST)
ಅಹಮದಾಬಾದ್: ಗುಜರಾತ್‌ನ ಅಮ್ರೇಲಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಹೊಡೆದಾಟ ನಡೆದಿದ್ದು, ಅದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶನಿವಾರ ರಾತ್ರಿ ಪಕ್ಷದ ಹಿರಿಯ ನಾಯಕ ಭೂಪೇಂದ್ರ ಸಿನ್ಹ ಚುಡಾಸಮಾ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆದಿದೆ. ಅವರು ಸಭೆ ಮುಗಿಸಿ ಹೋದ ಬಳಿಕ ಎರಡು ಬಣಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

ಟಿಕೆಟ್ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡು ಎರಡು ಬಣಗಳ ಮಧ್ಯೆ ಶನಿವಾರ ರಾತ್ರಿ ಹೊಡೆದಾಟ ನಡೆದಿದೆ.

ಲೋಕಸಭೆ ಚುನಾವಣೆಯಲ್ಲಿ ಸುತಾರಿಯಾ ಅವರಿಗೆ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಭಗಿಲೆದ್ದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾ ವಿರುದ್ಧ ಗೂಂಡಾ ಹೇಳಿಕೆ: ಹುಟ್ಟಿಸಿಕೊಂಡು ಹೇಳಿದ ಮಾತಲ್ಲ ಎಂದು ಸಮರ್ಥಿಸಿದ ಯತೀಂದ್ರ