Webdunia - Bharat's app for daily news and videos

Install App

ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್‍ಗೆ ಟಿಕೆಟ್

Webdunia
ಮಂಗಳವಾರ, 31 ಮೇ 2022 (14:05 IST)
ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
 
ಕಾಂಗ್ರೆಸ್ ಎರಡನೇ ಅಭ್ಯರ್ಥಿ ಕಣಕ್ಕಿಳಿಸಿದ ಬೆನ್ನಲ್ಲೇ ಬಿಜೆಪಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರಿಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ನೀಡಿದೆ.

ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅವರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರನ್ನು ನಿನ್ನೆ ಘೋಷಣೆ ಮಾಡಿತ್ತು. 

ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 6 ಸ್ಥಾನಗಳಿವೆ.

ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಎಂಟು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments