Webdunia - Bharat's app for daily news and videos

Install App

ಬಿಹಾರದಿಂದ ರಾಜ್ಯಸಭೆಗೆ ಕನ್ನಡಿಗನಿಗೆ ಟಿಕೆಟ್

Webdunia
ಸೋಮವಾರ, 16 ಮೇ 2022 (15:35 IST)
ಪಾಟ್ನಾ: ಬಿಹಾರದಿಂದ ರಾಜ್ಯಸಭೆ ಉಪಚುನಾವಣೆಗೆ ಕನ್ನಡಿಗ ಅನಿಲ್ ಹೆಗ್ಡೆ ಅವರಿಗೆ ಜೆಡಿಯು ಟಿಕೆಟ್ ನೀಡಿದೆ. ಮೂಲತಃ ಮಂಗಳೂರಿನವರಾಗಿದ್ದ ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿ ವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು.
 
ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ರಾಜ್ಯಸಭಾ ಉಪಚುನಾವಣೆಗೆ ಜೆಡಿಯು ಮಂಗಳೂರು ಮೂಲದ ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿದೆ. ಕಳೆದ ವರ್ಷ ಡಿಸೆಂಬರ್ 27 ರಂದು ಜನತಾ ದಳ ಯುನೈಟೆಡ್ (ಜೆಡಿಯು) ಸಂಸದ ಮಹೇಂದ್ರ ಪ್ರಸಾದ್ ಅವರ ನಿಧನದ ನಂತರ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಹಾರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದೇ ಮೇ 30ರಂದು ಉಪಚುನಾವಣೆ ನಡೆಯಲಿದೆ.
 
ಕಿಂಗ್ ಮಹೇಂದ್ರ ಎಂದೇ ಖ್ಯಾತರಾಗಿರುವ ಮಹೇಂದ್ರ ಪ್ರಸಾದ್ ಅವರು ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಯಾಗಿ ದಾಖಲೆಯ ಏಳನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments