Webdunia - Bharat's app for daily news and videos

Install App

ಬಾಪು ಕನಸು ನನಸಾಗುವ ಸಮಯ ಬಂದಿದೆ : ಯೋಗಿ ಆದಿತ್ಯನಾಥ್

Webdunia
ಮಂಗಳವಾರ, 22 ನವೆಂಬರ್ 2022 (14:22 IST)
ಅಹಮದಾಬಾದ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಗುಜರಾತ್ನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಪೋರಬಂದರ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೊನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments