Webdunia - Bharat's app for daily news and videos

Install App

ಟಿಪ್ಪು ಪರಂಪರೆ ಅಳಿಸಲು ಸಾಧ್ಯವೇ ಇಲ್ಲ : ಓವೈಸಿ

Webdunia
ಸೋಮವಾರ, 10 ಅಕ್ಟೋಬರ್ 2022 (10:50 IST)
ನವದೆಹಲಿ : ಬಿಜೆಪಿಯಿಂದ ಟಿಪ್ಪು ಪರಂಪರೆಯನ್ನು ಅಳಿಸಲು ಸಾಧ್ಯವೇ ಇಲ್ಲ ಎಂದು ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಎಚ್ಚರಿಸಿದ್ದಾರೆ.

ಬೆಂಗಳೂರು – ಮೈಸೂರು ಸಂಪರ್ಕ ಕಲ್ಪಿಸುವ ರೈಲಿಗೆ ಟಿಪ್ಪು ಎಕ್ಸ್ಪ್ರೆಸ್ ಹೆಸರಿಗೆ ಬದಲಾಗಿ ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಿರುವ ವಿಚಾರಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಓವೈಸಿ, ಬ್ರಿಟಿಷರ ವಿರುದ್ಧ ಟಿಪ್ಪು ಮಾಡಿದ್ದ ಮೂರು ಯುದ್ಧಗಳು ಬಿಜೆಪಿಯನ್ನು ಕೆರಳಿಸಿದೆ. ಅವರು ಬೇಕಿದ್ದರೆ ಇನ್ನೊಂದು ರೈಲಿಗೆ ಒಡೆಯರ್ ಹೆಸರಿಡಬಹುದಿತ್ತು.

ಏನೇ ಮಾಡಿದರೂ ಟಿಪ್ಪು ಪರಂಪರೆಯನ್ನು ಅಳಿಸಲು ಬಿಜೆಪಿಯಿಂದ ಸಾಧ್ಯವಿಲ್ಲ. ಟಿಪ್ಪು ಬದುಕಿದ್ದಾಗ ಬ್ರಿಟಿಷರನ್ನು ಹೆದರಿಸಿದ್ದರು. ಈಗ ಬ್ರಿಟಿಷ್ ಗುಲಾಮರನ್ನು ಎದುರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments