Webdunia - Bharat's app for daily news and videos

Install App

ಟಿಪ್ಸ್ ಪಡೆಯುತ್ತಿದ್ದ 243 ಕ್ಷೌರಿಕರಿಗೆ ಟಿಟಿಡಿ ಗೇಟ್ ಪಾಸ್

Webdunia
ಗುರುವಾರ, 19 ಅಕ್ಟೋಬರ್ 2017 (13:19 IST)
ಹೈದರಾಬಾದ್: ದೇಶದ ಅತ್ಯಂತ ಶ್ರೀಮಂತ ದೇವಾಲಯ ತಿರುಪತಿಯಲ್ಲಿ ಭಕ್ತರಿಗೆ ಕ್ಷೌರ ಮಾಡಿಸಿದ್ದಕ್ಕೆ ಹಣ ಪಡೆಯುತ್ತಿದ್ದ 243 ಕ್ಷೌರಿಕರನ್ನು ಟಿಟಿಡಿ ಆಡಳಿತ ಮಂಡಳಿ ನೊಟೀಸ್‌ ನೀಡಿ ವಜಾ ಮಾಡಿದೆ. ಈ ಕ್ರಮದ ವಿರುದ್ಧ ಕ್ಷೌರಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

943 ಕ್ಷೌರಿಕರನ್ನು ಕಾಂಟ್ರಾಕ್ಟ್ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು. ದೇವಾಲಯದ ಸಮೀಪದಲ್ಲಿರುವ ಕಲ್ಯಾಣ ಕಟ್ಟಡದಲ್ಲಿ ಭಕ್ತರಿಗೆ ಕ್ಷೌರ ಮಾಡಿಸಲಾಗುತ್ತಿತ್ತು. ಭಕ್ತರು ರಸೀದಿ ಮಾಡಿಸಿಕೊಂಡು ಕ್ಷೌರ ಮಾಡಿಕೊಳ್ಳುತ್ತಿದ್ದರು. ರಸೀದಿ ಮಾಡಿಸಿದ ನಂತರವೂ ಕ್ಷೌರಿಕರು 10 ರೂ. ನಿಂದ 50 ರೂ. ಹಣ ಪಡೆಯುತ್ತಿದ್ದರು. ಹೀಗಾಗಿ ಕ್ಷೌರಿಕರನ್ನು ವಜಾ ಮಾಡಲಾಗಿದೆ ಎಂದು ಟಿಟಿಡಿ ತಿಳಿಸಿದೆ.

ಸದ್ಯ ವಜಾಗೊಂಡ ಕ್ಷೌರಿಕರು, ಟಿಟಿಡಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದು, ಜೀವನೋಪಾಯಕ್ಕಿದ್ದ ಉದ್ಯೋಗದಿಂದ ವಜಾ ಮಾಡಿರುವುದರಿಂದ ದಿಕ್ಕು ತೋಚದಂತಾಗಿದೆ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments