Webdunia - Bharat's app for daily news and videos

Install App

ಸೋಮವಾರದಿಂದ ಧರ್ಮಸ್ಥಳ, ಜೂನ್ 11 ರಿಂದ ತಿರುಪತಿ ಭಕ್ತರಿಗೆ ಓಪನ್

Webdunia
ಶನಿವಾರ, 6 ಜೂನ್ 2020 (10:26 IST)
ಬೆಂಗಳೂರು: ಸರ್ಕಾರ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿರುವ ಬೆನ್ನಲ್ಲೇ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಆಗಮನಕ್ಕೆ ಸಿದ್ಧತೆ ನಡೆದಿದೆ.


ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಧರ್ಮಸ್ಥಳ ದೇವಾಲಯ ಇದೇ ಸೋಮವಾರದಿಂದ ಭಕ್ತರಿಗಾಗಿ ತೆರೆಯಲಾಗುತ್ತದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ಮಾಡಲಾಗಿದೆ.

ಇನ್ನು, ಶ್ರೀಮಂತ ದೇವಾಲಯ ಎಂದೇ ಖ್ಯಾತಿ ಪಡೆದಿರುವ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಜೂನ್ 11 ರಿಂದ ಅವಕಾಶ ಸಿಗಲಿದೆ. ಆದರೆ ಪ್ರತಿನಿತ್ಯ 6 ಸಾವಿರ ಮಂದಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ದೇವಾಲಯ ಆಡಳಿತ ಮಂಡಳಿ ಹೇಳಿದೆ. ಅದೂ ಸಾಕಷ್ಟು ಸುರಕ್ಷಿತಾ ಕ್ರಮಗಳೊಂದಿಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಒದಗಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments