Select Your Language

Notifications

webdunia
webdunia
webdunia
webdunia

ಟಿಕೆಟ್ ಬುಕ್ ಆಗಿದ್ದರೆ ಮಾತ್ರ ತಿರುಪತಿ ದರ್ಶನ!

ಟಿಕೆಟ್ ಬುಕ್ ಆಗಿದ್ದರೆ ಮಾತ್ರ ತಿರುಪತಿ ದರ್ಶನ!
ಅಮರಾವತಿ , ಶುಕ್ರವಾರ, 12 ಆಗಸ್ಟ್ 2022 (11:12 IST)
ಅಮರಾವತಿ : ನಾಳೆಯಿಂದ ಆಗಸ್ಟ್ 15ರವರೆಗೆ ಸಾಲು ಸಾಲು ರಜೆ ಇರುವುದರಿಂದ ತಿರುಪತಿಗೆ ಹೋಗಲು ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶವಿದೆ ಎಂದು ಟಿಟಿಡಿ ತಿಳಿಸಿದೆ.
 
 ಶ್ರಾವಣಮಾಸ ಹಾಗೂ ನಾಳೆಯಿಂದ ಆಗಸ್ಟ್ 15ರವರೆಗೆ ಹಲವು ರಾಜ್ಯಗಳಲ್ಲಿ ಸತತ ರಜೆಗಳು ಇವೆ. ಹೀಗಾಗಿ ತಿರುಪತಿ ತಿರುಮಲಕ್ಕೆ ಅಧಿಕ ಸಂಖ್ಯೆ ಭಕ್ತರು ಬರುವ ನಿರೀಕ್ಷೆ ಇದೆ. ಹೀಗಾಗಿ ಭಕ್ತರು ಯಾವುದೇ ಸಿದ್ಧತೆ, ಯೋಜನೆಗಳು ಇಲ್ಲದೇ ಈ 5 ದಿನ ತಿರುಪತಿಗೆ ಬರಬೇಡಿ ಎಂದು ಟಿಟಿಡಿ ಮನವಿ ಮಾಡಿದೆ.

ಮೊದಲೇ ದರ್ಶನದ ಟಿಕೆಟ್ ಬುಕ್ ಆಗಿದ್ದರೇ, ಇರಲು ವಸತಿ ಸೌಲಭ್ಯವನ್ನು ಮಾಡಿಕೊಂಡಿದ್ದರೇ ಮಾತ್ರ ಬನ್ನಿ. ಇಲ್ಲ ಅಂದರೆ ಬಂದು ಕಷ್ಟ ಪಡಬೇಡಿ. ಚಿಕ್ಕಮಕ್ಕಳು, ವೃದ್ಧರು, ವಿಶೇಷ ಚೇತನರು ತಿರುಮಲ ಯಾತ್ರೆಯನ್ನು ಮುಂದೂಡಿ ಎಂದು ಸೂಚಿಸಿದ್ದಾರೆ.   

Share this Story:

Follow Webdunia kannada

ಮುಂದಿನ ಸುದ್ದಿ

8 ನೇ ತರಗತಿ ವಿದ್ಯಾರ್ಥಿನಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ