Webdunia - Bharat's app for daily news and videos

Install App

ಟಿಕೆಟ್ ಬುಕ್ ಆಗಿದ್ದರೆ ಮಾತ್ರ ತಿರುಪತಿ ದರ್ಶನ!

Webdunia
ಶುಕ್ರವಾರ, 12 ಆಗಸ್ಟ್ 2022 (11:12 IST)
ಅಮರಾವತಿ : ನಾಳೆಯಿಂದ ಆಗಸ್ಟ್ 15ರವರೆಗೆ ಸಾಲು ಸಾಲು ರಜೆ ಇರುವುದರಿಂದ ತಿರುಪತಿಗೆ ಹೋಗಲು ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶವಿದೆ ಎಂದು ಟಿಟಿಡಿ ತಿಳಿಸಿದೆ.
 
 ಶ್ರಾವಣಮಾಸ ಹಾಗೂ ನಾಳೆಯಿಂದ ಆಗಸ್ಟ್ 15ರವರೆಗೆ ಹಲವು ರಾಜ್ಯಗಳಲ್ಲಿ ಸತತ ರಜೆಗಳು ಇವೆ. ಹೀಗಾಗಿ ತಿರುಪತಿ ತಿರುಮಲಕ್ಕೆ ಅಧಿಕ ಸಂಖ್ಯೆ ಭಕ್ತರು ಬರುವ ನಿರೀಕ್ಷೆ ಇದೆ. ಹೀಗಾಗಿ ಭಕ್ತರು ಯಾವುದೇ ಸಿದ್ಧತೆ, ಯೋಜನೆಗಳು ಇಲ್ಲದೇ ಈ 5 ದಿನ ತಿರುಪತಿಗೆ ಬರಬೇಡಿ ಎಂದು ಟಿಟಿಡಿ ಮನವಿ ಮಾಡಿದೆ.

ಮೊದಲೇ ದರ್ಶನದ ಟಿಕೆಟ್ ಬುಕ್ ಆಗಿದ್ದರೇ, ಇರಲು ವಸತಿ ಸೌಲಭ್ಯವನ್ನು ಮಾಡಿಕೊಂಡಿದ್ದರೇ ಮಾತ್ರ ಬನ್ನಿ. ಇಲ್ಲ ಅಂದರೆ ಬಂದು ಕಷ್ಟ ಪಡಬೇಡಿ. ಚಿಕ್ಕಮಕ್ಕಳು, ವೃದ್ಧರು, ವಿಶೇಷ ಚೇತನರು ತಿರುಮಲ ಯಾತ್ರೆಯನ್ನು ಮುಂದೂಡಿ ಎಂದು ಸೂಚಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments