Webdunia - Bharat's app for daily news and videos

Install App

Tirupati Stampedes: ರಾಜಕಾರಣಿಗಳು ಮಾಡಿದ ಆ ತಪ್ಪಿಗೆ ತಿಮ್ಮಪ್ಪ ಶಾಪ ಕೊಟ್ಟನೇ

Krishnaveni K
ಗುರುವಾರ, 9 ಜನವರಿ 2025 (09:54 IST)
ತಿರುಪತಿ: ವೈಕುಂಠ ದ್ವಾರದ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾಗಿದ್ದರಿಂದ 6 ಮಂದಿ ಸಾವನ್ನಪ್ಪಿದ್ದು 20 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ತಿಮ್ಮಪ್ಪನ ಶಾಪವೇ ಕಾರಣವೇ? ಹೀಗೊಂದು ಅನುಮಾನ ಸಾರ್ವಜನಿಕರಲ್ಲಿದೆ.

ವೈಕುಂಠ ದ್ವಾರದ ಟಿಕೆಟ್ ಖರೀದಿಗೆ ಜನ ಒಟ್ಟಿಗೇ ನುಗ್ಗದ್ದರಿಂದ ಕಾಲ್ತುಳಿತ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಲವು ಅಭಿಪ್ರಾಯಗಳು ಹರಿದಾಡುತ್ತಿವೆ. ಘಟನೆಗೆ ಕಾರಣವೇನೆಂದು ವಿಶ್ಲೇಷಣೆ ನಡೆಯುತ್ತಿದೆ.

ಈ ನಡುವೆ ಕೆಲವರು ಇದು ತಿಮ್ಮಪ್ಪನ ಶಾಪ ಎನ್ನುತ್ತಿದ್ದಾರೆ. ಮೋಕ್ಷ ಸಿಗಲಿ ಎನ್ನುವ ಉದ್ದೇಶಕ್ಕೇ ವೈಕುಂಠ ದ್ವಾರದ ದರ್ಶನ ಪಡೆಯುತ್ತಾರೆ. ವಿಪರ್ಯಾಸವೆಂದರೆ ಈ ದ್ವಾರ ದರ್ಶನಕ್ಕೆ ಟಿಕೆಟ್ ಖರೀದಿ ಮಾಡುವ ಹೊತ್ತಿನಲ್ಲೇ ಈ 6 ಮಂದಿ ಸಾವನ್ನಪ್ಪಿದ್ದಾರೆ.

ಇದೆಲ್ಲಾ ತಿಮ್ಮಪ್ಪನ ಕೋಪ ಎಂದು ಜನರು ಸೋಷಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ. ಜಗನ್ ರೆಡ್ಡಿ ಸಿಎಂ ಆಗಿದ್ದಾಗ ತಿರುಪತಿ ತಿಮ್ಮಪ್ಪನ ಪ್ರಸಾದ ರೂಪದಲ್ಲಿ ನೀಡುತ್ತಿದ್ದ ಲಡ್ಡುಗೆ ಪ್ರಾಣಿಗಳ ಕೊಬ್ಬು ಬೆರೆಸಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿತ್ತು. ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಇಂತಹ ಅನೇಕ ಅವ್ಯವಹಾರಗಳು ನಡೆಯುತ್ತಿತ್ತು. ಈ ವಿಚಾರಗಳು ರಾಜಕೀಯವಾಗಿ ಸಾಕಷ್ಟು ಸದ್ದು ಮಾಡಿತ್ತು. ತಿಮ್ಮಪ್ಪನಿಗೆ ಮಾಡಿದ ಈ ಅಪಚಾರಗಳೇ ನಿನ್ನೆ ನಡೆದ ದುರಂತಕ್ಕೆ ಒಂದು ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments