Webdunia - Bharat's app for daily news and videos

Install App

ತಿರುಪತಿ ಗರ್ಭಗುಡಿ 8 ತಿಂಗಳು ಬಂದ್ ಇಲ್ಲ !

Webdunia
ಶನಿವಾರ, 31 ಡಿಸೆಂಬರ್ 2022 (09:47 IST)
ಅಮರಾವತಿ : ಚಿನ್ನಲೇಪನದ ವೇಳೆ ತಿರುಪತಿ ತಿರುಮಲ ದೇವಸ್ಥಾನದ ಗರ್ಭಗುಡಿಯನ್ನು 6-8 ತಿಂಗಳು ಮುಚ್ಚುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದ್ರೆ ಈ ಬಗ್ಗೆ ದೇಗುಲದ ಮುಖ್ಯ ಅರ್ಚಕರಲ್ಲಿ ಒಬ್ಬರಾದ ವೇಣುಗೋಪಾಲ ದೀಕ್ಷಿತುಲು ಅವರು ಸ್ಪಷ್ಟನೆ ನೀಡಿದ್ದಾರೆ.

ಗರ್ಭಗುಡಿ ಗೋಪುರಕ್ಕೆ ಚಿನ್ನದ ಲೇಪನ ಕಾರ್ಯ ನಡೆದರೂ ತಿಮ್ಮಪ್ಪನ ಮೂಲ ವಿರಾಟ ಮೂರ್ತಿಯ ದರ್ಶನ ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ. 

ಮಾರ್ಚ್ 1 ರಿಂದ ಚಿನ್ನದ ಲೇಪನ ಕಾರ್ಯ ಆರಂಭವಾಗಲಿದೆ. ಚಿನ್ನ ಲೇಪನಕ್ಕೆ 6 ತಿಂಗಳು ಸಮಯ ಬೇಕಾಗಲಿದೆ. ಇದಕ್ಕೂ 1 ವಾರ ಮುನ್ನ ದೇಗುಲದ ಪಕ್ಕದಲ್ಲೇ (ತಾತ್ಕಾಲಿಕ ಮಂದಿರ) ನಿರ್ಮಿಸಿ ಅಲ್ಲಿ ವೆಂಕಟೇಶ್ವರನ ಪ್ರತಿಕೃತಿ ಇರಿಸಲಾಗುತ್ತದೆ.

ಈ 6 ತಿಂಗಳೂ ಮೂಲ ಮೂರ್ತಿಯ ದರ್ಶನ ಭಕ್ತರಿಗೆ ಲಭ್ಯವಿರುತ್ತದೆ. ಆದರೆ ಸುಪ್ರಭಾತದಿಂದ ಏಕಾಂತ ಸೇವೆವರೆಗಿನ ಸೇವೆಗಳನ್ನು ಏಕನಾಥಂನಲ್ಲಿ ಮಾಡಲಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments