Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿ 35 ಟನ್ ವಿದೇಶಿ ನಾಣ್ಯ

Webdunia
ಶನಿವಾರ, 22 ಅಕ್ಟೋಬರ್ 2016 (08:49 IST)
ಆಂಧ್ರಪ್ರದೇಶ: ದೇಶದಲ್ಲಿಯೇ ಅತ್ಯಂತ ಶ್ರೀಮಂತ ದೇವಾಲಯ ಕೇರಳದ ಪದ್ಮನಾಭ ದೇವಸ್ಥಾನ ಎಂದು ಹೇಳಲಾಗುತ್ತಿದ್ದರೂ, ತಿರುಪತಿ ತಿಮ್ಮಪ್ಪನಿಗೆ ಮಾತ್ರ ದಿನದಿಂದ ದಿನಕ್ಕೆ ಭಕ್ತರ ಕಾಣಿಕೆ ಹೆಚ್ಚುತ್ತಲೇ ಹೋಗುತ್ತಿದೆ. ಸಾಲದೆಂಬಂತೆ ವಿದೇಶಿ ನಾಣ್ಯಗಳ ಗಂಟು ಕೂಡಾ ಟನ್ ಲೆಕ್ಕಾಚಾರದಲ್ಲಿ ಹುಂಡಿಗೆ ಬಂದು ಬೀಳುತ್ತಿದೆ.
 

 
ಪ್ರಸ್ತುತ ವರ್ಷ ತಿರುಮಲ ಸನ್ನಿಧಿಯಲ್ಲಿ ಸಂಗ್ರಹವಾದ ಹುಂಡಿ ಹಣ ಲೆಕ್ಕಾಚಾರ ಮಾಡುವಾಗ, ಬರೋಬ್ಬರಿ 35 ಟನ್ ವಿದೇಶಿ ನಾಣ್ಯಗಳು ಸಂಗ್ರವಾಗಿರುವುದು ಬೆಳಕಿಗೆ ಬಂದಿದೆ. ಈ ನಾಣ್ಯಗಳೆಲ್ಲ ಅಮೆರಿಕಾ, ಮಲೇಷ್ಯಾ ಹಾಗೂ ಸಿಂಗಾಪುರದ್ದಾಗಿದೆ. ಭಾರತದಲ್ಲಿ ವಿದೇಶಿ ನಾಣ್ಯ ಚಲಾವಣೆಯಿಲ್ಲದ ಕಾರಣ ದೇವಸ್ಥಾನದ ಆಡಳಿತ ಮಂಡಳಿ, ಬ್ಯಾಂಕ್ ಮೂಲಕ ಭಾರತೀಯ ಕರೆನ್ಸಿಗೆ ಬದಲಾಯಿಸಿಕೊಳ್ಳಲು ನಿರ್ಧರಿಸಿದೆ.
 
ಸಂಬಂಧಿಸಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ಸಾಂಬಶಿವ ರಾವ್ ಐಸಿಸಿಐ ಬ್ಯಾಂಕ್ ಅಧಿಕಾರಿ ಜತೆ ಮಾತುಕತೆ ನಡೆಸಿದ್ದು, ಬ್ಯಾಂಕ್ ಆರ್.ಬಿ.ಐ ಆದೇಶದ ಪ್ರಕಾರ ನಾಣ್ಯಗಳನ್ನು ಬದಲಾಯಿಸಿಕೊಳ್ಳಲು ಮುಂದೆ ಬಂದಿದೆ. ಯಾರು ಏನೇ ಹೇಳಲಿ, ತಿರುಪತಿ ತಿಮ್ಮಪ್ಪನ ಶಕ್ತಿ ಅಗಾಧವಾದ್ದು. ಆತ ಭಾರತದಲ್ಲಷ್ಟೇ ಅಲ್ಲ ವಿದೇಶದಲ್ಲೂ ತನ್ನ ಪ್ರಭಾವ ಬೀರಿ ಭಕ್ತ ಸಮೂಹವನ್ನು ಸೃಷ್ಟಿಸಿಕೊಂಡಿದ್ದಾನೆ. ಇದಕ್ಕೆ ತಿಮ್ಮಪ್ಪನ ಹುಂಡಿಗೆ ಬಿದ್ದಿರುವ ವಿದೇಶಿ ನಾಣ್ಯಗಳೇ ಸಾಕ್ಷಿಯಾಗಿವೆ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments