Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನಿಗೂ ನೋಟ್ ಬ್ಯಾನ್ ಬಿಸಿ ಮುಟ್ಟಿಸಿದ ಭಕ್ತರು

Webdunia
ಶುಕ್ರವಾರ, 3 ಮಾರ್ಚ್ 2017 (13:53 IST)
ತಿರುಪತಿ ತಿಮ್ಮಪ್ಪ ಜನರು ಕೊಟ್ಟ ಕಾಣಿಕೆಯಿಂದಲೇ ಸಂದ್ಧಿಗ್ದತೆಗೆ ಸಿಲುಕಿದ್ದಾನೆ. ಕಳೆದೆರಡು ತಿಂಗಳಿಂದ ತಿರುಪತಿ ತಿಮ್ಮಪ್ಪನ ಹುಂಡಿಗೆ ಅಮಾನ್ಯಗೊಂಡಿರುವ 500 ಮತ್ತು 1000 ರೂ. ಮುಖಬೆಲೆಯ 4 ಕೋಟಿ ರೂಪಾಯಿಯಷ್ಟು ಹಳೇ ನೋಟುಗಳು ಬಿದ್ದಿವೆ.  
 

ಹಳೇನೋಟು ಬದಲಾವಣೆಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ.

ಹಳೇನೋಟು ಬದಲಾವಣೆಗಿದ್ದ ಡಿಸೆಂಬರ್ 30ರ ಡೆಡ್ ಲೈನ್ ಮುಗಿದ ಬಳಿಕವೂ ನೂರಾರು ಭಕ್ತರು ಹುಂಡಿಗೆ ಹೊಸ ನೋಟುಗಳ ಜೊತೆ ಹಳೆಯ ನೋಟುಗಳನ್ನೂ ಹಾಕಿದ್ದಾರೆ. ಈ ಮೊತ್ತವೇ 4 ಕೋಟಿ ರೂಪಾಯಿ ಮೀರಿದೆ. ಡೆಡ್ ಲೈನ್ ಮುಗಿದ ಹಿನ್ನೆಲೆಯಲ್ಲಿ ಮನೆಯಲ್ಲಿಟ್ಟುಕೊಂಡಿದ್ದ ಹಳೆಯ ನೊಟುಗಳನ್ನ ಏನು ಮಾಡಬೇಕೆಂದು ತಿಳಿಯದೆ ಹುಂಡಿಗೆ ಹಾಕಿರಬಹುದೆಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ಡೆಡ್ ಲೈನ್ ಮುಗಿದ ಬಳಿಕ 10ಕ್ಕೂ ಹೆಚ್ಚು ಹಳೆಯ ನೋಟುಗಳನ್ನ ಹೊಂದಿರುವವರಿಗೆ 10 ಸಾವಿರದಷ್ಟು ದಂಡ ವಿಧಿಸಲಾಗುತ್ತೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಟ್ರಕ್ ನಡಿ ಸಿಲುಕಿದರೂ ಈ ಮಹಿಳೆಯನ್ನು ದೇವರೇ ಕಾಪಾಡಿದ

Jyothi Malhotra: ಹೆಸರಿಗೆ ಯೂ ಟ್ಯೂಬರ್: ಪಾಕಿಸ್ತಾನಕ್ಕೆ ಗೂಢಚರ್ಯ ಮಾಡುತ್ತಿದ್ದ ಜ್ಯೋತಿ ಮಲ್ಹೋತ್ರಾ ಅರೆಸ್ಟ್

ಸಾಕ್ಷಿ ಕೇಳುವವರನ್ನು ಪಾಕ್‌ಗೆ ಕಳುಹಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಮುಂದಿನ ಸುದ್ದಿ
Show comments