Webdunia - Bharat's app for daily news and videos

Install App

ಬಂಡವಾಳ ಷಾಹಿಗಳಿಗೆ ಎನ್ಡಿಎ ತನ್ನನ್ನು ತಾನೇ ಮಾರಿಕೊಂಡಿದೆ, ಟಿಎಂಸಿ ಟೀಕೆ

Webdunia
ಮಂಗಳವಾರ, 25 ನವೆಂಬರ್ 2014 (15:50 IST)
ವಿದೇಶಿ ಬ್ಯಾಂಕ್ ಗಳಲ್ಲಿ ಭದ್ರತೆಗೊಳಿಸಿರುವ ಕಪ್ಪು ಹಣವನ್ನು ವಾಪಸ್ ತರುವಲ್ಲಿ ವಿಫಲವಾಗಿರುವ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ಬಂಡವಾಳಷಾಹಿಗಳಿಗೆ ತನ್ನನ್ನು ತಾನು ಮಾರಿಕೊಂಡಿದೆ ಎಂದು ತೃಣ ಮೂಲ ಕಾಂಗ್ರೆಸ್ ಸದಸ್ಯರು ಇಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  
 
ಸರ್ಕಾರದ ವಿರುದ್ಧ ಹರಿಹಾಯ್ದ ಪಕ್ಷದ ಸದಸ್ಯ ಸುಖೆಂಡು ಶೇಖರ್ ರಾಯ್, ಕೇವಲ 100 ದಿನಗಳ ಒಳಗೆ ಕಪ್ಪು ಹಣವನ್ನು ವಾಪಾಸ್ ತರುವುದಾಗಿ ಆಶ್ವಾಸನೆ ನೀಡಿದ್ದ ಕೇಂದ್ರ, 200 ದಿನಗಳು ಕಳೆದರೂ ಕೂಡ ವಾಪಾಸ್ ತರಲು ಸಾಧ್ಯವಾಗಿಲ್ಲ. ಹಾಗಾಗಿ ಈ ಬಗ್ಗೆ ಕೂಡಲೇ ಉತ್ತರಿಸಬೇಕು. ಅಲ್ಲದೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರ ಪಿತೂರಿ ನಡೆಸುತ್ತಿದ್ದು, ಬಂಡವಾಳಷಾಹಿಗಳಿಗೆ ತನ್ನನ್ನು ತಾನು ಮಾರಿಕೊಂಡಿದೆ ಎಂದು ಟೀಕಿಸಿದ್ದಾರೆ. 
 
ಟಿಎಂಸಿ ಸದಸ್ಯರು 'ಬ್ರಿಂಗ್ ಬ್ಯಾಕ್ ಮನಿ' ಎಂದು ಬರೆಯಲಾಗಿದ್ದ ಛತ್ರಿಗಳನ್ನು ಹಿಡಿದು ಗದ್ದಲ ಎಬ್ಬಿಸಿದಘಟನೆ ಕೂಡಾ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments