Webdunia - Bharat's app for daily news and videos

Install App

ತ್ರಿಪುರಾ ವಿಧಾನಸಭೆಯಲ್ಲಿ ಶಾಸಕನ ಹುಚ್ಚಾಟ

Webdunia
ಮಂಗಳವಾರ, 20 ಡಿಸೆಂಬರ್ 2016 (11:20 IST)
ತ್ರಿಪುರ ವಿಧಾನಸಭೆಯಲ್ಲಿ ಶಾಸಕನೊಬ್ಬ ಹುಚ್ಚಾಟ ನಡೆಸಿದ್ದು ಸ್ಪೀಕರ್ ಮುಂದಿದ್ದ ಲಾಂಛನ ಎತ್ತಿಕೊಂಡು ಎಸ್ಕೇಪ್ ಆಗಿದ್ದಾನೆ. 
 
ಶಾಸಕ ಟಿಎಂಸಿ ಶಾಸಕ ಸುದೀಪ್ ರಾಯ್ ಬರ್ಮನ್ ವಿಧಾನಸಭೆಯಲ್ಲಿ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ. ಇದ್ದಕ್ಕಿದ್ದಂತೆ ಸ್ಪೀಕರ್ ಎದುರಿಗಿದ್ದ ಲಾಂಛನವನ್ನು ಎತ್ತಿಕೊಂಡು ಆತ ಪರಾರಿಯಾಗಿದ್ದಾನೆ. ಬಳಿಕ ಆತ ಕ್ಷಮೆಯಾಚಿಸಿದ್ದಾನೆ ಎಂದು ತಿಳಿದು ಬಂದಿದೆ. 
 
ಪ್ರತಿಭಟನೆ, ಸ್ಪೀಕರ್ ವಿರುದ್ಧ ಅಸಮಧಾನ ಪ್ರಕಟಿಸುವುದು ಸಾಮಾನ್ಯ. ಆದರೆ ಈ ರೀತಿಯ ವರ್ತನೆ ನಡೆಸಿರುವುದು ಏಕೆಂಬುದು ಅರ್ಥವಾಗುತ್ತಿಲ್ಲ. ಚರ್ಚೆಗೆ ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಅವರು ಈ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಆದರೆ ಪ್ರತಿಭಟನೆ, ಸ್ಪೀಕರ್ ವಿರುದ್ಧ ಅಸಮಧಾನ ಪ್ರಕಟಿಸುವುದು ಸಾಮಾನ್ಯ. ಆದರೆ ಈ ರೀತಿಯ ವರ್ತನೆ ನಡೆಸಿರುವುದು ಏಕೆಂಬುದು ಅರ್ಥವಾಗುತ್ತಿಲ್ಲ.
 
ಇದರಿಂದ ಸದನ ಕಲಾಪವನ್ನು ಸ್ಥಗಿತಗೊಳಿಸಿದ ಸ್ಪೀಕರ್ ಎದ್ದು ಒಳ ಹೋಗಿದ್ದಾರೆ.
ತ್ರಿಪುರಾ ವಿಧಾನಸಭೆಯಲ್ಲಿ ಶಾಸಕನ ಹುಚ್ಚಾಟ(ವಿಡಿಯೋ)

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments