Webdunia - Bharat's app for daily news and videos

Install App

ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ : ನರೇಂದ್ರ ಮೋದಿ

Webdunia
ಶನಿವಾರ, 12 ಆಗಸ್ಟ್ 2023 (13:47 IST)
ನವದೆಹಲಿ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪಂಚಾಯತ್ ಚುನಾವಣೆಯ ಸಮಯದಲ್ಲಿ ರಕ್ತದೊಂದಿಗೆ ಆಟವಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
 
ಪಶ್ಚಿಮ ಬಂಗಾಳದ ಕ್ಷೇತ್ರೀಯ ಪಂಚಾಯತ್ ರಾಜ್ ಪರಿಷತ್ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ ಮಾತನಾಡಿದ ಅವರು, ಪಕ್ಷವು ಮತದಾರರಿಗೆ ಬೆದರಿಕೆ ಹಾಕುತ್ತಿದೆ ಮತ್ತು ಅವರ ಜೀವನವನ್ನು ನರಕವಾಗಿಸಿದೆ. ಪ್ರಜಾಪ್ರಭುತ್ವದ ಚಾಂಪಿಯನ್ ಎಂದು ತಮ್ಮನ್ನು ತಾವು ಬಿಂಬಿಸಿಕೊಳ್ಳುವವರು ಇವಿಎಂ ತೊಡೆದುಹಾಕಲು ಪಿತೂರಿ ನಡೆಸುವವರು ಎಂದು ಹೇಳಿದರು.

 ಟಿಎಂಸಿ ಗೂಂಡಾಗಳಿಗೆ ಗುತ್ತಿಗೆ ನೀಡಿ ಮತ ಎಣಿಕೆ ದಿನದಂದು ಬೂತ್ ವಶಪಡಿಸಿಕೊಳ್ಳುವಂತೆ ಹೇಳಿದೆ. ಪಕ್ಷ ಕೆಲಸ ಮಾಡಲು ಮಾರಣಾಂತಿಕ ದಾಳಿಗಳನ್ನು ತನ್ನ ಸಾಧನವನ್ನಾಗಿ ಬಳಸುತ್ತಿದೆ. ಜುಲೈ 8ರಂದು ನಡೆದ ಚುನಾವಣೆಯಲ್ಲಿ ಹಿಂಸಾಚಾರದ ಭೀತಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿಎಂಸಿ ಎರಡು ವರ್ಷಗಳ ಹಿಂದೆ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಗೆದ್ದ ಜನಾದೇಶವನ್ನು ಹಾಗೆಯೇ ಉಳಿಸಿಕೊಂಡಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments