Webdunia - Bharat's app for daily news and videos

Install App

ಶಶಿಕಲಾಗೆ ಶಾಕ್ ನೀಡಿದ ರಾಜ್ಯಪಾಲ

Webdunia
ಶನಿವಾರ, 11 ಫೆಬ್ರವರಿ 2017 (10:25 IST)
ಮುಖ್ಯಮಂತ್ರಿ ಪದವಿಗೇರಲು ಕಾದು ಕುಳಿತಿರುವ ಜಯಾ ಆಪ್ತೆ ಶಶಿಕಲಾ ನಟರಾಜನ್ ಅವರಿಗೆ  ರಾಜ್ಯಪಾಲ ಸಿ.ವಿದ್ಯಾಸಾಗರರಾವ್ ಶಶಿಕಲಾ ನಟರಾಜನ್ ಶಾಕ್ ನೀಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣದ ತೀರ್ಪು ಬರುವವರೆಗೂ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಕಾಯುವಂತೆ ಶಶಿಕಲಾ ಅವರಿಗೆ ರಾವ್ ಸೂಚನೆ ನೀಡಿದ್ದು, ಪನ್ನಿರ್ ಸೆಲ್ವಂ ಅವರನ್ನು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ನಿರ್ದೇಶನ ನೀಡಿದ್ದಾರೆ.

ದಿವಂಗತ ಜೆ. ಜಯಲಲಿತಾ, ಶಶಿಕಲಾ ಸೇರಿದಂತೆ ನಾಲ್ವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಸದ್ಯವೇ ಬರುವ ನಿರೀಕ್ಷೆ ಇದ್ದು ಸಿಎಂ ಆಗಿ ಅಧಿಕಾರ ಸ್ವೀಕರಿಸುವಂತೆ ಶಶಿಕಲಾ ಅವರನ್ನು ಆಹ್ವಾನಿಸದಿರಲು ರಾವ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. 
 
ಇನ್ನು ರಾಜ್ಯಪಾಲ ವಿದ್ಯಾಸಾಗರ್ ರಾವ್ ಕೇಂದ್ರಕ್ಕೆ ವರದಿ ಸಲ್ಲಿಸಿದ್ದು, ಶಶಿಕಲಾ ಅವರನ್ನು ಸರಕಾರ ರಚಿಸಲು ಆಹ್ವಾನಿಸಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ ಎಂಬ ವರದಿಗಳನ್ನು ರಾಜಭವನ ತಳ್ಳಿ ಹಾಕಿದೆ. ಆ ರೀತಿಯ ಯಾವ ವರದಿಯನ್ನೂ ರಾಜ್ಯಪಾಲರು ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ತಮಿಳುನಾಡಿನ ರಾಜಭವನದಿಂದಲೇ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments