ಕೆರಳಿದ ಅರವಿಂದ್ ಕೇಜ್ರಿವಾಲ್ ಟಾಂಗ್ ಕೊಟ್ಟಿದ್ದು ಯಾರಿಗೆ…?

Webdunia
ಗುರುವಾರ, 25 ಜನವರಿ 2018 (16:36 IST)
ನವದೆಹಲಿ : ಗುರುಗ್ರಾಮದಲ್ಲಿ ಶಾಲಾ ಮಕ್ಕಳ ವಾಹನದ ಮೇಲೆ ಪದ್ಮಾವತ್ ಚಿತ್ರ ಪ್ರತಿಭಟನಾಕಾರರು ದಾಳಿ ನಡೆಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಈ ದಾಳಿಯನ್ನು ತೀವ್ರವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ.


ದಿಲ್ಲಿಯ ಉತ್ತರ ಛತ್ರಶಾಲಾ ಸ್ಟೇಡಿಯಂ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು’ ನಾನು ಎಲ್ಲರಲ್ಲೂ ವಿನಂತಿ ಮಾಡುತ್ತೇನೆ. ನಾವಿನ್ನು ಮೂಕರಾಗಿರಲು ಸಾಧ್ಯವಿಲ್ಲ. ಈ ದಾಳಿಕೋರರು ಮುಸ್ಲಿಂರನ್ನು ಕೊಂದವರು. ದಲಿತರನ್ನು ಸಜೀವ ದಹನ ಮಾಡಿದವರು. ಚಚ್ಚಿ ಕೊಂದವರು. ಇವತ್ತು ಅವರು ನಮ್ಮ ಮಕ್ಕಳ ಮೇಲೆ ಕಲ್ಲು ಹೊಡೆಯುತ್ತಿದ್ದಾರೆ. ನಮ್ಮ ಮನೆಗೆ ನುಗ್ಗಿ ಬಂದು ನಮ್ಮ ಮೇಲೆ ದಾಳಿಗೆ ಮುಂದಾಗಿದ್ದಾರೆ. ಹಾಗಿರುವಾಗ ಇನ್ನು ಯಾರೂ ಮೂಕರಾಗಿರಬಾರದು. ಇಂತಹ ದಾಳಿಗಳನ್ನು ಖಂಡಿಸಿ ಮಾತನಾಡಲೇಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments