Webdunia - Bharat's app for daily news and videos

Install App

ಇಂದು ಅರುಣ್ ಜೇಟ್ಲಿ ಅಂತ್ಯಸಂಸ್ಕಾರ;ಪ್ರಧಾನಿ ಮೋದಿ ಬರುವುದು ಅನುಮಾನ

Webdunia
ಭಾನುವಾರ, 25 ಆಗಸ್ಟ್ 2019 (11:28 IST)
ನವದೆಹಲಿ : ನಿಧನರಾದ ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ.



ಅನಾರೋಗ್ಯ  ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು, ಏಮ್ಸ್ ಆಸ್ಪತ್ರೆಗೆ ನಿನ್ನೆ ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ  ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ. ಇಂದು ದೆಹಲಿಯಲ್ಲಿ ಸಂಜೆ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ನಿಯಮಗಳ ಮೂಲಕ ನಡೆಯಲಿದೆ.


ಈ ವೇಳೆ ಹಲವು ರಾಜಕೀಯ ನಾಯಕರು, ಗಣ್ಯರು ಹಾಜರಾಗಲಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್, ಯುಎಇ ಮತ್ತು ಬಹರೇನ್ ದೇಶಗಳ ಪ್ರವಾಸದಲ್ಲಿ ಇರುವ ಹಿನ್ನಲೆ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗುವುದು ಅನುಮಾನ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments