Webdunia - Bharat's app for daily news and videos

Install App

ಇಂದು ದೆಹಲಿ ಪೊಲೀಸರಿಂದ ಟಿಟಿ ದಿನಕರನ್ ವಿಚಾರಣೆ

Webdunia
ಶನಿವಾರ, 22 ಏಪ್ರಿಲ್ 2017 (10:47 IST)
ನವದೆಹಲಿ: ಚುನಾವಣಾ ಚಿಹ್ನೆಗಾಗಿ ಲಂಚ ನೀಡಿದ ಆರೋಪದಲ್ಲಿ ಎಐಎಡಿಎಂಕೆ (ಅಮ್ಮ) ಬಣದ ಉಪ ಕಾರ್ಯದರ್ಶಿ ಟಿಟಿ ದಿನಕರನ್ ಇಂದು ವಿಚಾರಣೆಗಾಗಿ ದೆಹಲಿ ಪೊಲೀಸರೆದುರು ಹಾಜರಾಗಲಿದ್ದಾರೆ.

 
ಬುಧವಾರ ರಾತ್ರಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ದಿನಕರನ್ ಗೆ ನೋಟೀಸ್ ಜಾರಿ ಮಾಡಿದ್ದರು. ಅದರಂತೆ ನಿನ್ನೆ ದೆಹಲಿಗೆ ವಿಮಾನದಲ್ಲಿ ತೆರಳಿದ ದಿನಕರನ್ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.

ಸುಮಾರು 50 ಕೋಟಿ ರೂ. ಲಂಚದ ಆಮಿಷ ಒಡ್ಡಿದ ಆರೋಪ ದಿನಕರನ್ ಮೇಲಿದೆ. ಈ ಸಂಬಂಧ ಓರ್ವನನ್ನು ಬಂಧಿಸಿ ವಿಚಾರಣೆ ನಡೆಸುವಾಗ ಆತ ದಿನಕರನ್ ಹೆಸರು ಪ್ರಸ್ತಾಪಿಸದ್ದ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿ ಅಲ್ಲ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಇದೇ: ಡಾ ಸಿಎನ್ ಮಂಜುನಾಥ್

Karnataka Weather: ಕರಾವಳಿ ಜಿಲ್ಲೆಯವರೇ ಇಂದು ಎಚ್ಚರ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ಮುಂದಿನ ಸುದ್ದಿ
Show comments