Webdunia - Bharat's app for daily news and videos

Install App

ಇಂದು 74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆ; ಪ್ರಧಾನಿ ಮೋದಿಯಿಂದ ಧ್ವಜಾರೋಹಣ

Webdunia
ಶನಿವಾರ, 15 ಆಗಸ್ಟ್ 2020 (08:16 IST)
ನವದೆಹಲಿ : ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಬಳಿಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲಿಗೆ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದ್ದಾರೆ. ಕೊರೊನಾ ಜೊತೆಗೆ ಪ್ರವಾಹ. ಸಿಡಿಲಿಗೆ ಹಲವಾರು ಜನ ಬಲಿಯಾಗಿದ್ದಾರೆ. ಇಷ್ಟೆಲ್ಲಾ ಆದ್ರೂ ಭಾರತದ ಆತ್ಮವಿಶ್ವಾಸಕ್ಕೆ ಯಾವುದೇ ಧಕ್ಕೆ ಉಂಟಾಗಿಲ್ಲ ಎಂದು ಹೇಳಿದ್ದಾರೆ.

ಹಾಗೇ ಭಾರತದಲ್ಲಿ ಎಫ್ ಡಿಐ ನಲ್ಲಿ ಹೆಚ್ಚಳವಾಗಿದೆ. ವಿಶ್ವದ ದೊಡ್ಡ ದೊಡ್ಡ ಕಂಪೆನಿಗಳು ಭಾರತದತ್ತ ಮುಖಮಾಡಿದೆ. ಮೇಕ್ ಇನ್ ಇಂಡಿಯಾ ಜತೆ ಮೇಕ್ ಫಾರ್ ವರ್ಲ್ಡ್  ಗುರಿಯನ್ನು ಸಹ ಇಟ್ಟುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

ಮುಂದಿನ ಸುದ್ದಿ
Show comments