Webdunia - Bharat's app for daily news and videos

Install App

ಇಂದು ಶ್ರೀಗಳಿಗೆ ಡಾ. ರವೀಂದ್ರ ಹಾಗೂ ರೇಲಾ ತಂಡದಿಂದ ಶಸ್ತ್ರಚಿಕಿತ್ಸೆ

Webdunia
ಶನಿವಾರ, 8 ಡಿಸೆಂಬರ್ 2018 (09:16 IST)
ಚೆನ್ನೈ : ಸಿದ್ಧಗಂಗಾ ಶ್ರೀಗಳು ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ  ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್  ಆ್ಯಂಡ್ ಮೆಡಿಕಲ್ ಸೆಂಟರ್ ಗೆ ದಾಖಲಿಸಿದ್ದು, ಇಂದು ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಡಾ. ಮೊಹಮದ್ ರೇಲಾ ನೇತೃತ್ವದಲ್ಲಿ ಶ್ರೀಗಳಿಗೆ  ವೈದ್ಯಕೀಯ ತಪಾಸಣೆ ನಡೆಸಿ, ನಂತರ ಶ್ರೀಗಳಿಗೆ ಚಿಕಿತ್ಸೆ ನೀಡುವ  ಕುರಿತು ತಜ್ಞ ವೈದ್ಯರ ಜೊತೆ ಚರ್ಚೆ ನಡೆಸಿದೆ. ಪಿತ್ತಕೋಶದ ಸಮಸ್ಯೆಗೆ ಯಾವ ರೀತಿಯ ಚಿಕಿತ್ಸೆ ನೀಡಬೇಕು. ಶ್ರೀಗಳಿಗೆ ಯಾವ ಮಾದರಿಯ ಚಿಕಿತ್ಸೆ ನೀಡಬೇಕೆಂಬುದರ ಬಗ್ಗೆ ಡಾ. ರವೀಂದ್ರ ಹಾಗೂ ರೇಲಾ ತಂಡದವರು ಚರ್ಚೆ ನಡೆಸಿದ್ದಾರೆ.


ಈಗಾಗಲೇ ಡಾ.ರವೀಂದ್ರ ಅವರು ಚೆನ್ನೈಆಸ್ಪತ್ರೆಗೆ ತಲುಪಿದ್ದು, ಇದೀಗ ವೈದ್ಯಕೀಯ ತಪಾಸಣೆ ಹಾಗೂ ಚರ್ಚೆಯ ಬಳಿಕ ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ಮಾಡುವುದಾಗಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಖಾತೆಗೆ 40 ಲಕ್ಷ ರೂ: ಗೃಹಸಚಿವ ಪರಮೇಶ್ವರ್ ಗೂ ಗೋಲ್ಡ್ ಕ್ವೀನ್ ಗೂ ಇದ್ದ ಲಿಂಕ್ ಏನು

Karnataka Weather: ಮುಂದಿನ ಎರಡು ದಿನ ಮಳೆಯ ಜೊತೆ ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಮುಂದಿನ ಸುದ್ದಿ
Show comments