Webdunia - Bharat's app for daily news and videos

Install App

ಮೃತ್ಯುಂಜಯ: ಕೊಳವೆ ಬಾವಿಯಿಂದ ಬದುಕಿ ಬಂದ ಮಗು

Webdunia
ಸೋಮವಾರ, 5 ಅಕ್ಟೋಬರ್ 2015 (10:16 IST)
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನ ಕೊಳವೆ ಬಾವಿಯೊಳಗೆ ಬಿದ್ದಿದ್ದ ಎರಡುವರೆ ವರ್ಷದ ಮಗುವನ್ನು ಇಂದು ಮುಂಜಾನೆ ಸುರಕ್ಷಿತವಾಗಿ ಮೇಲೆತ್ತಲಾಗಿದೆ.
 
 
ಲಾಲ್‌ಸೊಟ್ ನಗರದ ಬಿಹಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಹೆಣ್ಣುಮಗು ಆಕಸ್ಮಿಕವಾಗಿ ಕೊಳವೆಬಾವಿಯೊಳಗೆ ಬಿದ್ದಿತ್ತು. ಮಗುವನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಆ ಸಂದರ್ಭದಲ್ಲಿ ಆಕೆಯ ತಾಯಿ ಹತ್ತಿರದ ಹೊಲದಲ್ಲಿ ಕೆಲಸ ಮಾಡುತ್ತಿದ್ದರು.  50 ರಿಂದ 60 ಅಡಿ ಆಳವಿದ್ದ ಕೊಳವೆ ಬಾವಿಯಿಂದ ಮಗುವನ್ನು ಮೇಲೆತ್ತಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ, ಪೊಲೀಸರು ನಿನ್ನೆ ಸಂಜೆಯಿಂದ ಕಾರ್ಯಾಚರಣೆಗಿಳಿದ್ದರು. 
 
ಸಿಸಿ ಕ್ಯಾಮರಾದ ಮಗುವನ್ನು ಮೇಲೆತ್ತುವಲ್ಲಿ ಬಹಳ ಸಹಾಯಕವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments