Webdunia - Bharat's app for daily news and videos

Install App

OMG...ಟೊಮೆಟೋಗೂ ಕಳ್ಳರ ಭಯ: ಭದ್ರತಾ ಸಿಬ್ಬಂದಿಗಳ ನೇಮಕ...

Webdunia
ಭಾನುವಾರ, 23 ಜುಲೈ 2017 (11:32 IST)
ನವದೆಹಲಿ: ಟೊಮೆಟೋಗೆ ಚಿನ್ನದ ಬೆಲೆ ಬಂದಿದ್ದು, ಮಾರುಕಟ್ಟೆಗಳಲ್ಲಿ ಕೆಜಿ ಟೊಮೆಟೋ 100 ರೂ ಗಡಿ ದಾಟಿದೆ. ಟೊಮೆಟೊಗೆ ಉತ್ತಮ ದರ ಬಂದ ಹಿನ್ನಲೆಯಲ್ಲಿ ಕಳ್ಳರ ಕಣ್ಣು ಟೊಮೆಟೋ ಮೇಲೆ ಬಿದ್ದಿದ್ದು, ಲಕ್ಷಾಂತರ ರೂ ಮೌಲವ್ಯದ ಟೊಮೆಟೋ ದರೋಡೆ ಘಟನೆ ನಡೆಯುತ್ತಿದೆ.
 
ಮುಂಬೈನ ಮಾರುಕಟ್ಟೆಯೊಂದರಲ್ಲಿ 300 ಕೆಜಿ ತೂಕದ ರೂ. 30 ಸಾವಿರ ಮೌಲ್ಯದ ಟೊಮೆಟೋಗಳನ್ನು ದರೋಡೆ ಮಾಡಲಾಗಿದೆ. ಮುಂಬೈನ್ ಶಾಂತಿನಗರ ನಿವಾಸಿಯಾಗಿರುವ ಶಾಂತಿಲಾಲ್ ಶ್ರೀವಾಸ್ತವ್ ಎಂಬುವವರು ಮಾರಾಟಕ್ಕಾಗಿ ನವಿ ಮುಂಬೈ ಎಪಿಎಂಸಿಯಲ್ಲಿ ಟೊಮೆಟೋ ಖರೀದಿಸಿದ್ದರು. ಅಂಗಡಿ ಮುಂದೆ ಇಡಲಾಗಿದ್ದ ಟೊಮೆಟೋಗಳನ್ನು ಖದೀಮರು ರಾತ್ರೋರಾತ್ರಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಇದರಿಂದ ಎಚ್ಚೆತ್ತ ಮಾರಾಟಗಾರರು ಈಗ ಟೊಮೆಟೊ ಕಾಯಲು ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿದ್ದಾರೆ.
 
ಇನ್ನು ಮಧ್ಯಪ್ರದೇಶದಲ್ಲಿಯೋ ಟೊಮೆಟೊ ಕಳ್ಳತನದ ಆತಂಕ ಎದುರಾಗಿರುವುದರಿಂದ ಭದ್ರತಾಪಡೆಗಳನ್ನು ನಿಯೋಜಿಸಿದ್ದಾರೆ. ಇಂದೋರ್‌‌ನಲ್ಲಿ ಆತಂಕಕ್ಕೊಳಗಾಗಿರುವ ವ್ಯಾಪಾರಿಗಳು ಟೊಮೆಟೊಗೆ ಬಂದೂಕುಧಾರಿಯ ಭದ್ರತೆ ನೀಡಿದ್ದಾರೆ. ಮಾರ್ಕೆಟ್‌‌ಗೆ ಟೊಮೆಟೊ ಟ್ರಕ್‌ಗಳು ಬರುತ್ತಿದಂತೆ ಭದ್ರತಾ ಸಿಬ್ಬಂದಿ, ಟೊಮೆಟೊವನ್ನು ಗನ್‌‌ಗಳನ್ನು ಹಿಡಿದುಕೊಂಡು ಭದ್ರತೆ ನೀಡುತ್ತಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments