Webdunia - Bharat's app for daily news and videos

Install App

ಉತ್ತರಾಖಂಡ ಬಿಜೆಪಿ ಶಾಸಕಾಂಗ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆ: ನಾಳೆ ಪ್ರಮಾಣ ವಚನ

Webdunia
ಶುಕ್ರವಾರ, 17 ಮಾರ್ಚ್ 2017 (16:59 IST)
ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತ್ರಿವೇಂದ್ರ ಸಿಂಗ್ ರಾವತ್ ಆಯ್ಕೆಯಾಗಿದ್ದು ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಟ್ಟಾ ಬೆಂಬಲಿಗರಾಗಿರುವ ತ್ರಿವೇಂದ್ರ ಸಿಂಗ್, ನಾಳೆ ಉತ್ತರಾಖಂಡ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ.
 
ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
 
ಇತ್ತೀಚೆಗೆ ನಡೆದ ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 57 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಏರಲು ಸಿದ್ದವಾಗಿದ್ದರೆ, ಕಾಂಗ್ರೆಸ್ ಪಕ್ಷ ಕೇವಲ 11 ಕ್ಷೇತ್ರಗಳಲ್ಲಿ ಜಯಗಳಿಸಿ ಹೀನಾಯ ಸೋಲನುಭವಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments