Webdunia - Bharat's app for daily news and videos

Install App

ವಿಂಗ್‌ ಕಮಾಂಡರ್‌ ಅಭಿನಂದನ್ ಗೆ ಚಿತ್ರಹಿಂಸೆ; ಜಿನೆವಾ ಒಪ್ಪಂದವನ್ನು ಉಲ್ಲಂಘಿಸಿದ ಪಾಕ್

Webdunia
ಗುರುವಾರ, 28 ಫೆಬ್ರವರಿ 2019 (09:51 IST)
ನವದೆಹಲಿ : ಪಾಕಿಸ್ತಾನದ ವಶದಲ್ಲಿರುವ ಭಾರತೀಯ ಸೇನೆಯ ವಿಂಗ್‌ ಕಮಾಂಡರ್‌ ಅಭಿನಂದನ್ ಗೆ ಚಿತ್ರಹಿಂಸೆ ನೀಡುವುದರ ಮೂಲಕ ಪಾಕ್ ಜಿನೆವಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂಬುದಾಗಿ ತಿಳಿದುಬಂದಿದೆ.

ಭಾರತದ ಮೇಲೆ ದಾಳಿ ನಡೆಸಲು ಮುಂದಾದ ಶತ್ರು ಪಡೆಯನ್ನು ಹಿಮ್ಮೆಟ್ಟಿಸುವ ವೇಳೆ ಮಿಗ್‌- 21 ವಿಮಾನ ಪತನವಾದ ಬಳಿಕ ಪಾಕಿಸ್ತಾನದ ಅರಣ್ಯ ಪ್ರದೇಶದಲ್ಲಿ ಬಿದ್ದ ವಿಂಗ್‌ ಕಮಾಂಡರ್‌ ಅಭಿನಂದನ್‌ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಬಳಿಕ ಅವರನ್ನು ಸೇನಾ ಯೋಧರು ಪ್ರಾಣಿಗಳಂತೆ ಕಲ್ಲುಬಂಡೆಗಳ ಮೇಲೇ ಎಳೆದುಕೊಂಡು ಬಂದಿದ್ದಾರೆ. ಈ ವೇಳೆ ಅವರ ಮುಖವೆಲ್ಲಾ ರಕ್ತಸಿಕ್ತವಾಗಿದೆ. ಅವರ ಕಣ್ಣಿಗೆ ಬಟ್ಟೆಕಟ್ಟಿ, ಕೈಗಳನ್ನು ಹಿಂದಕ್ಕೆ ಕಟ್ಟಿವಾಹನದಲ್ಲಿ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಪಾಕಿಸ್ತಾನ ಬಿಡುಗಡೆ ಮಾಡಿತ್ತು.

 

ಭಾರತೀಯ ಸೈನಿಕನನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಕ್ಕೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.ಜಿನೆವಾ ಒಪ್ಪಂದದಂತೆ ಸೈನಿಕನಿಗೆ ಗೌರವ ಕೊಡದೆ ಆತನನ್ನು ಪ್ರಾಣಿಗಳಿಗಿಂತ ಕೀಳಾಗಿ ನಡೆಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments