Webdunia - Bharat's app for daily news and videos

Install App

ಉಗ್ರರ ಮೇಲೆ ಕಠಿಣ ಕ್ರಮ ; ಕೇಂದ್ರ ಸರ್ಕಾರ ನಿರ್ಧಾರ

Webdunia
ಗುರುವಾರ, 21 ಜೂನ್ 2018 (13:32 IST)
ನವದೆಹಲಿ : ಬಿಜೆಪಿ ಜಮ್ಮುಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನು ಕಳಚಿಕೊಂಡ ನಂತರ ಕೇಂದ್ರ ಸರ್ಕಾರ ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದೆ.


ಹೌದು. ಕೇಂದ್ರ ಬಿಜೆಪಿ ಸರ್ಕಾರ ಉಗ್ರರನ್ನು ಹುಡುಕಿ ಹತ್ಯೆ ಮಾಡುವಂತಹ ಕಠಿಣ ನಿರ್ಧಾರಕ್ಕೆ ಬಂದಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಜಮ್ಮುಕಾಶ್ಮೀರ ಬಿಜೆಪಿ ಉಸ್ತುವಾರಿ ರಾಮ್ ಮಾಧವ ಅವರು,’ ಉಗ್ರರ ಬಗ್ಗೆ ಕರುಣೆ ತೋರಲ್ಲ, ಭಯೋತ್ಪಾದಕರ ಮೇಲೆ ಬಿಜೆಪಿ ಯಾವುದೇ ರೀತಿಯ ಕರುಣೆ ತೋರಿಸುವುದಿಲ್ಲ. ಪ್ರತ್ಯೇಕವಾದಿ ಸಂಘಟನೆ ಹುರಿಯತ್ ಕಾನ್ಫರೆನ್ಸ್ ಸೇರಿದಂತೆ ಎಲ್ಲರ ಜೊತೆಗೂ ಮಾತುಕತೆಗೆ ಬಿಜೆಪಿ ಸಿದ್ಧವಿದೆ. ಆದರೆ ಅದಕ್ಕೂ ಮೊದಲು ಭಯೋತ್ಪಾದನೆಗೆ ಬೆಂಬಲ ನೀಡುವುದು ನಿಲ್ಲಬೇಕು. ಹಿಂಸಾಚಾರ ಕೊನೆಗೊಳ್ಳಬೇಕು’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments