Select Your Language

Notifications

webdunia
webdunia
webdunia
webdunia

ಮಾಟ ಮಂತ್ರ ತಡೆಗೆ ಕಠಿಣ ಕಾನೂನು

ಮಾಟ ಮಂತ್ರ ತಡೆಗೆ ಕಠಿಣ ಕಾನೂನು
ತಿರುನಂತರಪುರಂ , ಶನಿವಾರ, 15 ಅಕ್ಟೋಬರ್ 2022 (11:25 IST)
ತಿರುನಂತರಪುರಂ : ನರಬಲಿ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ ಮಾಟ, ಮಂತ್ರಗಳ ತಡೆಗೆ ಕಠಿಣ ಕಾನೂನು ಜಾರಿಗೊಳಿಸಲು ನಿರ್ಧರಿಸಿದೆ.

ಅಲ್ಲದೇ ಮಾಟ, ಮಂತ್ರಗಳ ತಡೆಗೆ ಪ್ರಸ್ತುತವಾಗಿರುವ ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಅವಶ್ಯಕತೆಯಿದೆ ಎಂದು ಆಡಳಿತಾರೂಢ ಪಕ್ಷ ಹೇಳಿದೆ.

ಗುರುವಾರವಷ್ಟೇ ನರಬಲಿಗೆ ಕಾರಣವಾಗಿದ್ದ ಮಂತ್ರವಾದಿಯನ್ನ ಕೋರ್ಟ್ ಒಪ್ಪಿಸಲಾಗಿದೆ. ಮಾಟ, ಮಂತ್ರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದ ದಂಪತಿಯನ್ನ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ ಅಂದರ್