Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು

Krishnaveni K
ಸೋಮವಾರ, 28 ಏಪ್ರಿಲ್ 2025 (12:01 IST)
ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಇನ್ನು ಯಾರೂ ಕಾಶ್ಮೀರ ಪ್ರವಾಸ ಮಾಡಲಾರರು ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ದಾಳಿ ನಡೆದ ವಾರದೊಳಗೆ ಮತ್ತೆ ಕಣಿವೆ ರಾಜ್ಯದಲ್ಲಿ ಪ್ರವಾಸಿಗರ ದಂಡು ಕಂಡುಬರುತ್ತಿದೆ.

ಕಳೆದ ವಾರವಷ್ಟೇ ಇಡೀ ವಿಶ್ವವೇ ಬೆಚ್ಚಿಬೀಳುವಂತ ಉಗ್ರ ದಾಳಿ ಪಹಲ್ಗಾಮ್ ನಲ್ಲಿ ನಡೆದಿತ್ತು. 26 ಪ್ರವಾಸೀ ಹಿಂದೂಗಳನ್ನು ಉಗ್ರರನ್ನು ಗುಂಡಿಕ್ಕಿ ಸಾಯಿಸಿದ್ದರು. ಘಟನೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಕಾವೇರಿದ ವಾತಾವರಣವಿದೆ.

ಹಾಗಿದ್ದರೂ ಈಗಲೂ ಪ್ರವಾಸಿಗರು ಧೈರ್ಯ ಮಾಡಿ ಬರುತ್ತಿರುವುದು ವಿಶೇಷ. ಕೋಲ್ಕತ್ತಾ, ಗುಜರಾತ್, ಪಶ್ಚಿಮ ಬಂಗಾಲ ಸೇರಿದಂತೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಪಹಲ್ಗಾಮ್ ಗೂ ಭೇಟಿ ನೀಡುತ್ತಿದ್ದಾರೆ.

ಪ್ರವಾಸಿಗರನ್ನು ಆಕರ್ಷಿಸಲು ಈಗ ಹೋಟೆಲ್ ಗಳೂ ರಿಯಾಯಿತಿ ನೀಡುತ್ತಿವೆ. ಉಗ್ರ ದಾಳಿಯಾದ ಬಯಲು ಪ್ರದೇಶಕ್ಕೆ ಈಗ ಪ್ರವಾಸಿಗರಿಗೆ ಅವಕಾಶವಿಲ್ಲ. ಆದರೆ ಅದರ ಹೊರತುಪಡಿಸಿ ಉಳಿದ ಜಾಗಗಳಿಗೆ ಪ್ರವಾಸಿಗರು ಹೋಗುತ್ತಿದ್ದಾರೆ. ಸದ್ಯಕ್ಕೆ ಇಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments