Webdunia - Bharat's app for daily news and videos

Install App

ಗ್ರೀನ್ ಪಟಾಕಿ ಹೊಡೆಯಿರಿ ಎಂಬ ಸುಪ್ರೀಂಕೋರ್ಟ್ ಆದೇಶಕ್ಕೆ ಈ ವರ್ತಕರ ಪ್ರತಿಭಟನೆ ಹೇಗಿತ್ತು ಗೊತ್ತಾ?!

Webdunia
ಗುರುವಾರ, 8 ನವೆಂಬರ್ 2018 (07:37 IST)
ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ಹಸಿರು ಪಟಾಕಿಗಳಿಗೆ ಆದ್ಯತೆ ನೀಡಿ ಎಂದು ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿದ್ದನ್ನು ವಿರೋಧಿಸಿ ದೆಹಲಿಯ ಕೆಲವು ವ್ಯಾಪಾರಿಗಳು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ತರಕಾರಿಗಳಲ್ಲಿ ಸುಡುಮದ್ದುಗಳನ್ನು ತುಂಬುವ ಮೂಲಕ ನಾವು ಹಸಿರು ಪಟಾಕಿ ಹೊರ  ತಂದಿದ್ದೇವೆ ಎಂದು ಗೌರವಯುತವಾಗಿಯೇ ಪ್ರತಿಭಟನೆ ನಡೆಸಿದ್ದಾರೆ!

ಹಾಗಲಕಾಯಿ, ದೊಣ್ಣೆ ಮೆಣಸು, ಮೂಲಂಗಿ ಮುಂತಾದ ತರಕಾರಿಗಳ ಒಳಗೆ ಪಟಾಕಿ ಸ್ಟಫ್ ಮಾಡಿ ಪ್ರತಿಭಟನೆ ಸಲ್ಲಿಸಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ವಿಧಿಸಿರುವ ನಿರ್ಬಂಧದಿಂದಾಗಿ ಪಟಾಕಿ ವ್ಯಾಪಾರಿಗಳಿಗೆ ತೀವ್ರ ನಷ್ಟವಾಗಿದೆ. ಇದೇ ಕಾರಣಕ್ಕೆ ವರ್ತಕರು ಈ ರೀತಿ ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments