Webdunia - Bharat's app for daily news and videos

Install App

ಭಾರೀ ಮಳೆಯಿಂದ ರೈಲು ರದ್ದು!

Webdunia
ಶುಕ್ರವಾರ, 15 ಜುಲೈ 2022 (09:21 IST)
ಗಾಂಧಿನಗರ : ಭಾರೀ ಮಳೆಯಿಂದಾಗಿ ರೈಲು ರದ್ದು ಗೊಳಿಸಿದ್ದಕ್ಕೆ ಭಾರತೀಯ ರೈಲ್ವೆ ಇಲಾಖೆಯು ವಿದ್ಯಾರ್ಥಿಯೊಬ್ಬನಿಗೆ ಕಾರಿನ ಮೂಲಕ ಆತನನ್ನು ವಡೋದರಕ್ಕೆ ತಲುಪಿಸಿದ ವಿಚಿತ್ರ ಘಟನೆ ಗುಜರಾತ್ನಲ್ಲಿ ನಡೆದಿದೆ.
 
ಸತ್ಯಂ ಗಧ್ವಿ ಎಂಬಾತ ತಮಿಳುನಾಡಿನ ಐಐಟಿ ಮ್ರಾಸ್ನ ಏರೋಸ್ಪೇಸ್ ಇಂಜಿನಿಯರಿಂಗ್ ಆಗಿ ಓದುತ್ತಿದ್ದ. ಈ ಹಿನ್ನೆಲೆಯಲ್ಲಿ ಆತ ಏಕತಾ ನಗರ ರೈಲು ನಿಲ್ದಾಣದಿಂದ ವಡೋರಾ ನಿಲ್ದಾಣಕ್ಕೆ ಟಿಕೆಟ್ ಬುಕ್ ಮಾಡಿದ್ದ.

ಆದರೆ ಭಾರೀ ಮಳೆಯಿಂದಾಗಿ ಏಕತಾ ನಗರದಲ್ಲಿ ರೈಲು ಹಳಿಗೆಲ್ಲವೂ ಕೊಚ್ಚಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ರೈಲನ್ನು ರದ್ದುಗೊಳಿಸಿದರು.

ಆದರೆ ಸ್ತಯಂ ಗಧ್ವಿ ಮೊದಲೆ ಟಿಕೆಟ್ ಬುಕ್ ಮಾಡಿದ್ದರಿಂದ ಆತನಿಗೆ ಚೈನ್ನೈ ತಲುಪಲು ಯಾವುದೇ ತೊಂದರೆ ಆಗಬಾರದು ಎಂದು ಅಲ್ಲಿನ ರೈಲ್ವೆ ಅಧಿಕಾರಿಗಳು ಒಂದು ಬಾಡಿಗೆ ಕಾರಿನ ಮೂಲಕ ಅವನನ್ನು 2 ಗಂಟೆಯಲ್ಲಿ ವಡೋರಕ್ಕೆ ಕಾರಿನ ಮೂಲಕ ಸುರಕ್ಷಿತವಾಗಿ ಕರೆದೊಯ್ದಿದ್ದಾರೆ. 

ಈ ಬಗ್ಗೆ ಸತ್ಯಂ ಗಧ್ವಿ ಟ್ವೀಟ್ ಮಾಡಿದ್ದು, ನಾನು ಬುಕ್ ಮಾಡಿದ ರೈಲು ಏಕತಾ ನಗರದಿಂದ ಹೊರಡಬೇಕಿತ್ತು. ಆದರೆ ಮಳೆಯಿಂದಾಗಿ ಹಳಿಗಳು ಕೊಚ್ಚಿಹೋಗಿದ್ದರಿಂದ ಕೊನೆಯ ಕ್ಷಣದಲ್ಲಿ ರೈಲನ್ನು ರದ್ದುಗೊಳಿಸಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments