Webdunia - Bharat's app for daily news and videos

Install App

ಭಾರೀ ಮಳೆಯಿಂದ ರೈಲು ರದ್ದು!

Webdunia
ಶುಕ್ರವಾರ, 15 ಜುಲೈ 2022 (09:21 IST)
ಗಾಂಧಿನಗರ : ಭಾರೀ ಮಳೆಯಿಂದಾಗಿ ರೈಲು ರದ್ದು ಗೊಳಿಸಿದ್ದಕ್ಕೆ ಭಾರತೀಯ ರೈಲ್ವೆ ಇಲಾಖೆಯು ವಿದ್ಯಾರ್ಥಿಯೊಬ್ಬನಿಗೆ ಕಾರಿನ ಮೂಲಕ ಆತನನ್ನು ವಡೋದರಕ್ಕೆ ತಲುಪಿಸಿದ ವಿಚಿತ್ರ ಘಟನೆ ಗುಜರಾತ್ನಲ್ಲಿ ನಡೆದಿದೆ.
 
ಸತ್ಯಂ ಗಧ್ವಿ ಎಂಬಾತ ತಮಿಳುನಾಡಿನ ಐಐಟಿ ಮ್ರಾಸ್ನ ಏರೋಸ್ಪೇಸ್ ಇಂಜಿನಿಯರಿಂಗ್ ಆಗಿ ಓದುತ್ತಿದ್ದ. ಈ ಹಿನ್ನೆಲೆಯಲ್ಲಿ ಆತ ಏಕತಾ ನಗರ ರೈಲು ನಿಲ್ದಾಣದಿಂದ ವಡೋರಾ ನಿಲ್ದಾಣಕ್ಕೆ ಟಿಕೆಟ್ ಬುಕ್ ಮಾಡಿದ್ದ.

ಆದರೆ ಭಾರೀ ಮಳೆಯಿಂದಾಗಿ ಏಕತಾ ನಗರದಲ್ಲಿ ರೈಲು ಹಳಿಗೆಲ್ಲವೂ ಕೊಚ್ಚಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ರೈಲನ್ನು ರದ್ದುಗೊಳಿಸಿದರು.

ಆದರೆ ಸ್ತಯಂ ಗಧ್ವಿ ಮೊದಲೆ ಟಿಕೆಟ್ ಬುಕ್ ಮಾಡಿದ್ದರಿಂದ ಆತನಿಗೆ ಚೈನ್ನೈ ತಲುಪಲು ಯಾವುದೇ ತೊಂದರೆ ಆಗಬಾರದು ಎಂದು ಅಲ್ಲಿನ ರೈಲ್ವೆ ಅಧಿಕಾರಿಗಳು ಒಂದು ಬಾಡಿಗೆ ಕಾರಿನ ಮೂಲಕ ಅವನನ್ನು 2 ಗಂಟೆಯಲ್ಲಿ ವಡೋರಕ್ಕೆ ಕಾರಿನ ಮೂಲಕ ಸುರಕ್ಷಿತವಾಗಿ ಕರೆದೊಯ್ದಿದ್ದಾರೆ. 

ಈ ಬಗ್ಗೆ ಸತ್ಯಂ ಗಧ್ವಿ ಟ್ವೀಟ್ ಮಾಡಿದ್ದು, ನಾನು ಬುಕ್ ಮಾಡಿದ ರೈಲು ಏಕತಾ ನಗರದಿಂದ ಹೊರಡಬೇಕಿತ್ತು. ಆದರೆ ಮಳೆಯಿಂದಾಗಿ ಹಳಿಗಳು ಕೊಚ್ಚಿಹೋಗಿದ್ದರಿಂದ ಕೊನೆಯ ಕ್ಷಣದಲ್ಲಿ ರೈಲನ್ನು ರದ್ದುಗೊಳಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments