Webdunia - Bharat's app for daily news and videos

Install App

ತೃತೀಯ ಲಿಂಗಿಗಳಿಗೆ ದಕ್ಕಿದ ಮನ್ನಣೆ

Webdunia
ಶನಿವಾರ, 9 ಡಿಸೆಂಬರ್ 2017 (16:31 IST)
ರಾಯ್ಪುರ್: ಛತ್ತೀಸ್ ಗಢ್ ಸರ್ಕಾರವು ತೃತೀಯ ಲಿಂಗಿಗಳನ್ನುಪೊಲೀಸ್ ಇಲಾಖೆಯಲ್ಲಿ ಆಯ್ಕೆಗೊಳಿಸಲು ಆದೇಶ ನೀಡಿದ್ದು, ಡಿಜಿ ಪವನ್ ದೇವ್ ತೃತೀಯ ಲಿಂಗಿಗಳ ಸೇರ್ಪಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತೃತೀಯ ಲಿಂಗಿಗಳು ಈಗ ಎಲ್ಲಾ ಕಡೆ ತಮ್ಮ ಹಕ್ಕನ್ನು ಪಡೆದುಕೊಳ್ಳುತ್ತಿದ್ದಾರೆ  ಎನ್ನುವುದಕ್ಕೆ ಇದು ಒಂದು ಸಾಕ್ಷಿ.


ತೃತೀಯ ಲಿಂಗಿಗಳಾದ ತಮಿಳುನಾಡು ಸಬ್ ಇನ್ಸಪೆಕ್ಟರ್ ಪ್ರೀತಿಕಾ ಯಾಶಿಣಿ ಮತ್ತು ರಾಜಸ್ಥಾನದ ಗಂಗಾ ಕುಮಾರಿ ಅವರ ಹೋರಾಟಕ್ಕೆ ಜಯ ಸಿಕ್ಕಿದೆ. ಛತ್ತೀಸ್ ಗಢ್ ಸರ್ಕಾರವು ತೃತೀಯ ಲಿಂಗದವರನ್ನು ಪೊಲೀಸ್ ಇಲಾಖೆಯಲ್ಲಿ ಆಯ್ಕೆ ಮಾಡಲು ಆದೇಶ ನೀಡಿದ್ದು, ಈ ಪ್ರಕ್ರಿಯೆಯು ಆರಂಭವಾಗಿದೆ.


ಇನ್ನು ಛತ್ತೀಸ್ ಗಢ್ ಪೊಲೀಸ್ ಇಲಾಖೆಯು ನಕ್ಸಲ್ ಪೀಡಿತ ಪ್ರದೇಶದಲ್ಲಿ ಕಾರ್ಯನಿರ್ವಹಿಸಲು 35 ಸಾವಿರ ಕಾನ್ಸಟೇಬಲ್ ಆಯ್ಕೆ ಪ್ರಕ್ರಿಯೆ ನಡೆಸಲಿದ್ದು ಇದರಲ್ಲಿ ತೃತೀಯ ಲಿಂಗದವರನ್ನು ಕೂಡ ಸೇರಿಸಿಕೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ