ತೃತೀಯ ಲಿಂಗಿಗಳಿಗೆ ದಕ್ಕಿದ ಮನ್ನಣೆ

Webdunia
ಶನಿವಾರ, 9 ಡಿಸೆಂಬರ್ 2017 (16:31 IST)
ರಾಯ್ಪುರ್: ಛತ್ತೀಸ್ ಗಢ್ ಸರ್ಕಾರವು ತೃತೀಯ ಲಿಂಗಿಗಳನ್ನುಪೊಲೀಸ್ ಇಲಾಖೆಯಲ್ಲಿ ಆಯ್ಕೆಗೊಳಿಸಲು ಆದೇಶ ನೀಡಿದ್ದು, ಡಿಜಿ ಪವನ್ ದೇವ್ ತೃತೀಯ ಲಿಂಗಿಗಳ ಸೇರ್ಪಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತೃತೀಯ ಲಿಂಗಿಗಳು ಈಗ ಎಲ್ಲಾ ಕಡೆ ತಮ್ಮ ಹಕ್ಕನ್ನು ಪಡೆದುಕೊಳ್ಳುತ್ತಿದ್ದಾರೆ  ಎನ್ನುವುದಕ್ಕೆ ಇದು ಒಂದು ಸಾಕ್ಷಿ.


ತೃತೀಯ ಲಿಂಗಿಗಳಾದ ತಮಿಳುನಾಡು ಸಬ್ ಇನ್ಸಪೆಕ್ಟರ್ ಪ್ರೀತಿಕಾ ಯಾಶಿಣಿ ಮತ್ತು ರಾಜಸ್ಥಾನದ ಗಂಗಾ ಕುಮಾರಿ ಅವರ ಹೋರಾಟಕ್ಕೆ ಜಯ ಸಿಕ್ಕಿದೆ. ಛತ್ತೀಸ್ ಗಢ್ ಸರ್ಕಾರವು ತೃತೀಯ ಲಿಂಗದವರನ್ನು ಪೊಲೀಸ್ ಇಲಾಖೆಯಲ್ಲಿ ಆಯ್ಕೆ ಮಾಡಲು ಆದೇಶ ನೀಡಿದ್ದು, ಈ ಪ್ರಕ್ರಿಯೆಯು ಆರಂಭವಾಗಿದೆ.


ಇನ್ನು ಛತ್ತೀಸ್ ಗಢ್ ಪೊಲೀಸ್ ಇಲಾಖೆಯು ನಕ್ಸಲ್ ಪೀಡಿತ ಪ್ರದೇಶದಲ್ಲಿ ಕಾರ್ಯನಿರ್ವಹಿಸಲು 35 ಸಾವಿರ ಕಾನ್ಸಟೇಬಲ್ ಆಯ್ಕೆ ಪ್ರಕ್ರಿಯೆ ನಡೆಸಲಿದ್ದು ಇದರಲ್ಲಿ ತೃತೀಯ ಲಿಂಗದವರನ್ನು ಕೂಡ ಸೇರಿಸಿಕೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ ವಿಶ್ವನಾಥ್‌ಗೆ ವಯಸ್ಸಾಗಿದೆ, ವಯಸ್ಸಿಗೆ ಬೆಲೆಕೊಟ್ಟು ಕ್ಷಮಿಸೋಣ: ಮಧು ಬಂಗಾರಪ್ಪ ವ್ಯಂಗ್ಯ

ಹೀಟ್ ಸ್ಟ್ರೋಕ್‌: ಜನಗಣತಿಗೆ ಹೋಗಿದ್ದ ಮೂವರು ಶಿಕ್ಷಕರು ಸಾವು

ಸಿದ್ದರಾಮಯ್ಯ ನಮತರ ಮುಖ್ಯಮಂತ್ರಿ ರೇಸ್‌ನಲ್ಲಿರುವುದು ಇವರೇ ಎಂದಾ ಎಚ್‌ಸಿ ಬಾಲಕೃಷ್ಣ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ, ಉಗ್ರ ಶಾರಿಕ್‌ಗೆ 10ವರ್ಷ ಜೈಲು ಶಿಕ್ಷೆ

ಉಗ್ರರಾದ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಎನ್ ರವಿಕುಮಾರ್

ಮುಂದಿನ ಸುದ್ದಿ