Webdunia - Bharat's app for daily news and videos

Install App

ಸಿಎಂ ಗೆ ಬಸ್ ಟಿಕೆಟ್ ಬುಕ್ ಮಾಡಿ ದೀಪಾವಳಿ ಹಬ್ಬಕ್ಕೆ ಆಹ್ವಾನಿಸಿದ ಪ್ರಯಾಣಿಕ!

Webdunia
ಶುಕ್ರವಾರ, 25 ಅಕ್ಟೋಬರ್ 2019 (07:26 IST)
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರೊಬ್ಬರು  ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಸ್ ಟಿಕೆಟ್ ಬುಕ್ ಮಾಡಿ ದೀಪಾವಳಿ  ಹಬ್ಬಕ್ಕೆ ಆಹ್ವಾನಿಸಿದ್ದಾರೆ.




ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ ಗಳ ದುಬಾರಿ ದರದಿಂದ ಕಂಗೆಟ್ಟಿರುವ ಹೊನ್ನಾವರ ತಾಲೂಕಿನ ಪ್ರಯಾಣಿಕ ರಾಜೇಶ್ ಈ ರೀತಿ ಮಾಡಿದ್ದು, ಖಾಸಗಿ ಬಸ್ ಗಳ ದುಬಾರಿ ದರ ವಿಧಿಸುವ ಬಗ್ಗೆ ಸಿಎಂ ಗಮನಕ್ಕೆ ತರಲು ತಾವು ಬುಕ್ ಮಾಡಿದ ಟಿಕೆಟ್ ನ ಫೊಟೋ ಟ್ವೀಟ್ ಮಾಡಿ ಸಿಎಂ ಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೇ ಟಿಕೆಟ್ ನ್ನು ಸಿಎಂ ನ ಬೆಂಗಳೂರು ಕಚೇರಿಯ ವಿಳಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ.


ಖಾಸಗಿ ಬಸ್ ದರವು ಸಾಮಾನ್ಯ ದಿನಗಳಲ್ಲಿ 700, 800 ರೂ ಗಳಿದ್ದರೆ ಹಬ್ಬದ ದಿನಗಳಲ್ಲಿ ಮಾತ್ರ 1500, 2500ಕ್ಕೂ ಅಧಿಕವಾಗಿರುತ್ತದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಆದಕಾರಣ ಸಿಎಂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments