ಉಸಿರಾಗುವ ಮರಕ್ಕೆ ವಿಷವಿಕ್ಕಿದರು

Webdunia
ಸೋಮವಾರ, 16 ಜನವರಿ 2017 (07:50 IST)
ಮನುಷ್ಯರಿಗೆ, ಪ್ರಾಣಿ ಪಕ್ಷಿಗಳಿಗೆ ವಿಷ ಉಣಿಸುವುದನ್ನು ನೋಡಿರುತ್ತೀರ. ಆದರೆ ಉಸಿರು ನೀಡುವ ಮರಕ್ಕೆ ವಿಷ ನೀಡಿದ ಬಗ್ಗೆ ಕೇಳಿರುತ್ತೀರಾ ? ಹೌದು ಇಂತಹ ಪಾಪಿಗಳು ಇದ್ದಾರೆ. ಇದು ದೂರದಲ್ಲೆಲ್ಲೋ ನಡೆದ ಘಟನೆ ಅಲ್ಲ. ನಮ್ಮ ನಾಡಲ್ಲೇ ನಡೆಸಲಾದ ಹೇಯ ಕೃತ್ಯವಿದು.
 

 
ಬೆಲೆಬಾಳುವ ಮರಗಳಿಂದ ಬದುಕು ಕಟ್ಟಿಕೊಳ್ಳಬೇಕೆಂದು ಕನಸು ಕಂಡಿದ್ದ ರೈತ ರಾಮಪ್ರಸನ್ನ ಕಳೆದ 20 ವರ್ಷಗಳಿಂದ ಬೆಳೆಸಿದ್ದ ತೇಗದ ಮರಗಳಿಗೆ ದುಷ್ಕರ್ಮಿಗಳು ವಿಷ ಉಣಿಸಿದ ಹೇಯ ಕೃತ್ಯ ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಭೂಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. 
 
ಏಕಾಏಕಿ ಮರಗಳೇಕೆ  ಒಣಗುತ್ತಿವೆ ಎಂದು ಪರಿಶೀಲಿಸಲಾಗಿ ಮರದ ಬುಡದಲ್ಲಿ ಹೋಲ್ ಮಾಡಿ ವಿಷಯುಕ್ತ ರಾಸಾಯನಿಕವನ್ನು ಸುರಿಯಲಾಗಿದೆ. ಹೀಗಾಗಿ ಮರಗಳು ದಿನೇ ದಿನೇ ಒಣಗುತ್ತಿವೆ. ಇನ್ನು 5 ವರ್ಷಗಳಲ್ಲಿ ಕಟಾವಿಗೆ ಬರಲಿದ್ದ ಮರಗಳು ಹೀಗೆ ಒಣಗಿ ಹೋಗುತ್ತಿರುವುದು ರೈತ ಪ್ರಸನ್ನ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
 
ಮತ್ತೀಗ ಅವರು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments