ಇಂದು ಕಾಶಿ ಮಸೀದಿ ವಿಚಾರಣೆ

Webdunia
ಸೋಮವಾರ, 23 ಮೇ 2022 (07:28 IST)
ಲಕ್ನೋ : ವಾರಣಾಸಿಯ ಜಿಲ್ಲಾ ಕೋರ್ಟ್ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ.

ಪ್ರಕರಣವನ್ನು ಸಿವಿಲ್ ಕೋರ್ಟ್ನಿಂದ ಜಿಲ್ಲಾ ಕೋರ್ಟ್ಗೆ ವರ್ಗಾಯಿಸಬೇಕು ಅಂತ ದೆಹಲಿ ಮೂಲದ ಮಹಿಳೆ ಕೇಳಿಕೊಂಡಿದ್ದರು. ಪ್ರಕರಣದ ಸಂಕೀರ್ಣತೆ, ಸೂಕ್ಷ್ಮತೆಯಿಂದಾಗಿ ಪ್ರಕರಣವನ್ನು ವರ್ಗಾಯಿಸ್ತಿದ್ದೇವೆ ಅಂತ ಸುಪ್ರೀಂಕೋರ್ಟ್ ಹೇಳಿತ್ತು.

ಇನ್ನು, ಮಸೀದಿ ಒಳಗೆ ಪತ್ತೆಯಾದ ಶಿವಲಿಂಗದ ಬಗ್ಗೆ ಪರ-ವಿರೋಧ ಮುಂದುವರಿದಿದೆ. ಈ ನಡುವೆ ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ ಮಹಾಂತರಾದ ಡಾ ಕುಲಪತಿ ತಿವಾರಿ ಜ್ಞಾನವಾಪಿ ಮಸೀದಿಯ ಪಶ್ಚಿಮ ಗೋಡೆಯ ಮೇಲಿನ ಕಪಾಟಿನಲ್ಲಿ ಸಣ್ಣ ಶಿವಲಿಂಗವನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ. 

ಮಸೀದಿಯ ನೆಲಮಾಳಿಗೆಯಲ್ಲಿ ಕಾಶಿ ವಿಶ್ವನಾಥನಿಗೆ ಹೊಂದಿಕೊಂಡಂತೆ ಮತ್ತೊಂದು ಶಿವಲಿಂಗ ಇದೆ. ನಾನು ಅದನ್ನು ನೋಡಿದ್ದೇನೆ. ಅದಕ್ಕೆ ಬೇಕಾದ ಸಾಕ್ಷ್ಯ ಇದೆ. ಅದು ಸ್ವಯಂಭೂ ಲಿಂಗವಾಗಿದೆ. ಅಲ್ಲಿ ಪೂಜೆಗೆ ಅವಕಾಶ ಕೋರಿ ಕೋರ್ಟ್ ಮೊರೆ ಹೋಗಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಅಲ್ಲಿ ಶಿವಲಿಂಗವೇ ಇಲ್ಲ.

2024ರ ಚುನಾವಣೆಗೆ ಇಷ್ಟೆಲ್ಲಾ ಅಜೆಂಡಾ ಮಾಡ್ತಿದ್ದಾರೆ ಅಂಥ ಅಂತ ಎಸ್ಪಿ ಸಂಸದ ಶಫಿಕುರ್ ರಹಮಾನ್ ಬಾರ್ಗ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments