Webdunia - Bharat's app for daily news and videos

Install App

ಇಂದು ಕಾಶಿ ಮಸೀದಿ ವಿಚಾರಣೆ

Webdunia
ಸೋಮವಾರ, 23 ಮೇ 2022 (07:28 IST)
ಲಕ್ನೋ : ವಾರಣಾಸಿಯ ಜಿಲ್ಲಾ ಕೋರ್ಟ್ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ.

ಪ್ರಕರಣವನ್ನು ಸಿವಿಲ್ ಕೋರ್ಟ್ನಿಂದ ಜಿಲ್ಲಾ ಕೋರ್ಟ್ಗೆ ವರ್ಗಾಯಿಸಬೇಕು ಅಂತ ದೆಹಲಿ ಮೂಲದ ಮಹಿಳೆ ಕೇಳಿಕೊಂಡಿದ್ದರು. ಪ್ರಕರಣದ ಸಂಕೀರ್ಣತೆ, ಸೂಕ್ಷ್ಮತೆಯಿಂದಾಗಿ ಪ್ರಕರಣವನ್ನು ವರ್ಗಾಯಿಸ್ತಿದ್ದೇವೆ ಅಂತ ಸುಪ್ರೀಂಕೋರ್ಟ್ ಹೇಳಿತ್ತು.

ಇನ್ನು, ಮಸೀದಿ ಒಳಗೆ ಪತ್ತೆಯಾದ ಶಿವಲಿಂಗದ ಬಗ್ಗೆ ಪರ-ವಿರೋಧ ಮುಂದುವರಿದಿದೆ. ಈ ನಡುವೆ ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ ಮಹಾಂತರಾದ ಡಾ ಕುಲಪತಿ ತಿವಾರಿ ಜ್ಞಾನವಾಪಿ ಮಸೀದಿಯ ಪಶ್ಚಿಮ ಗೋಡೆಯ ಮೇಲಿನ ಕಪಾಟಿನಲ್ಲಿ ಸಣ್ಣ ಶಿವಲಿಂಗವನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ. 

ಮಸೀದಿಯ ನೆಲಮಾಳಿಗೆಯಲ್ಲಿ ಕಾಶಿ ವಿಶ್ವನಾಥನಿಗೆ ಹೊಂದಿಕೊಂಡಂತೆ ಮತ್ತೊಂದು ಶಿವಲಿಂಗ ಇದೆ. ನಾನು ಅದನ್ನು ನೋಡಿದ್ದೇನೆ. ಅದಕ್ಕೆ ಬೇಕಾದ ಸಾಕ್ಷ್ಯ ಇದೆ. ಅದು ಸ್ವಯಂಭೂ ಲಿಂಗವಾಗಿದೆ. ಅಲ್ಲಿ ಪೂಜೆಗೆ ಅವಕಾಶ ಕೋರಿ ಕೋರ್ಟ್ ಮೊರೆ ಹೋಗಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಅಲ್ಲಿ ಶಿವಲಿಂಗವೇ ಇಲ್ಲ.

2024ರ ಚುನಾವಣೆಗೆ ಇಷ್ಟೆಲ್ಲಾ ಅಜೆಂಡಾ ಮಾಡ್ತಿದ್ದಾರೆ ಅಂಥ ಅಂತ ಎಸ್ಪಿ ಸಂಸದ ಶಫಿಕುರ್ ರಹಮಾನ್ ಬಾರ್ಗ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments